Select Your Language

Notifications

webdunia
webdunia
webdunia
webdunia

ದೆಹಲಿ ಭೀಕರ ಸ್ಫೋಟ, ಇವರ ವೈಫಲ್ಯವೇ ಕಾರಣ ಎಂದ ಬಿಕೆ ಹರಿಪ್ರಸಾದ್‌

BK Hariprasadh

Sampriya

ಬೆಂಗಳೂರು , ಮಂಗಳವಾರ, 11 ನವೆಂಬರ್ 2025 (17:17 IST)
ಬೆಂಗಳೂರು: ರಾಷ್ಟ್ರರಾಜಧಾನಿಯ ಕೇಂದ್ರ ಬಿಂದು, ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ನೋಡಿದಾಗ ಇದರಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ವಿಫಲ ಕಂಡುಬರುತ್ತದೆ ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದರು. 

ಬೆಂಗಳೂರಿನಲ್ಲಿ ದೆಹಲಿ ಸ್ಫೋಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, 
ದೆಹಲಿ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಪೋಟದಲ್ಲಿ ಸಾವನ್ನಪ್ಪಿ, ತನ್ನವರನ್ನು ಕಳೆದುಕೊಂಡ ಕುಟುಂಬಕ್ಕೆ ಆ ದೇವರು ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.


ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಎಲ್ಲೂ ಒಂದು ಕಡೆ  ಭದ್ರತೆ ವಿಚಾರದಲ್ಲಿ ವಿಫಲವಾಗಿದೆ. ಪಹಲ್ಗಾಮ್ ಘಟನೆ ಬಳಿಕ ಹೆಚ್ಚಿನ ಎಚ್ಚರಿಕೆಯಿಂದ ಇರುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. 

ಇದರ ಹೊಣೆಯನ್ನು ಯಾರೂ ಹೊರಲು ಮುಂದೆ ಬರುತ್ತಿಲ್ಲ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣನವರ್‌ಗೆ ಬಿಗ್ ಶಾಕ್