Webdunia - Bharat's app for daily news and videos

Install App

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

Krishnaveni K
ಸೋಮವಾರ, 25 ಆಗಸ್ಟ್ 2025 (13:47 IST)
ನವದೆಹಲಿ: ಧರ್ಮಸ್ಥಳ ವಿವಾದಕ್ಕೆ ಬಿಜೆಪಿಯ ಒಳಜಗಳ ಮತ್ತು ಆರ್ ಎಸ್ಎಸ್ ಕಾರಣ ಎಂದು ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳ ವಿವಾದದ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆಲ್ಲಾ ಬಿಜೆಪಿಯ ಒಳಜಗಳವೇ ಕಾರಣ ಎಂದು ಹೇಳಿದ್ದಾರೆ. ಧರ್ಮಸ್ಥಳ ವಿವಾದಕ್ಕೂ ಬಿಜೆಪಿ ಒಳಜಗಳಕ್ಕೂ ಸಂಬಂಧವೇನು ಎಂದು ಅವರು ಹೇಳಿದ್ದಾರೆ.

ಸುನಿಲ್ ಕುಮಾರ್ ಮತ್ತು ನಳೀನ್ ಕುಮಾರ್ ಕಟೀಲ್ ಭಾಷಣದ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ. ಬಿಜೆಪಿಯ ಒಳಜಗಳ ಮತ್ತು ಆರ್ ಎಸ್ಎಸ್ ನಾಯಕರ ತಿಕ್ಕಾಟವೇ ಕಾರಣ ಎಂದಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ನದ್ದು ತಪ್ಪಿಲ್ಲ ಎಂದಿದ್ದಾರೆ.

ಬಿಎಲ್ ಸಂತೋಷ್ ಮತ್ತು ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡುವಿನ ಶೀತಲ ಸಮರದಿಂದಲೇ ಧರ್ಮಸ್ಥಳದಲ್ಲಿ ಇಷ್ಟೆಲ್ಲಾ ಆಗಿದೆ. ಇದಕ್ಕೆ ಬಿಜೆಪಿಯವರೇ ನೇರ ಹೊಣೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಸನ್ ರೂಫ್ ನಲ್ಲಿ ನಿಂತಿದ್ದ ಬಾಲಕ, ಮುಂದೇನಾಯ್ತು ಭಯಾನಕ ವಿಡಿಯೋ ನೋಡಿ

ಚಳಿಗಾಲಕ್ಕೆ ಮುನ್ನ ಡಾ ಸಿಎನ್ ಮಂಜುನಾಥ್ ಅವರ ಈ ಎಚ್ಚರಿಕೆ ಗಮನಿಸಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Karnataka Weather: ಈ ವರ್ಷ ಚಳಿಗಾಲ ಆರಂಭ ಯಾವಾಗ, ಹೇಗಿರಲಿದೆ ತೀವ್ರತೆ

ಮುಂದಿನ ಸುದ್ದಿ
Show comments