ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

Krishnaveni K
ಸೋಮವಾರ, 25 ಆಗಸ್ಟ್ 2025 (13:47 IST)
ನವದೆಹಲಿ: ಧರ್ಮಸ್ಥಳ ವಿವಾದಕ್ಕೆ ಬಿಜೆಪಿಯ ಒಳಜಗಳ ಮತ್ತು ಆರ್ ಎಸ್ಎಸ್ ಕಾರಣ ಎಂದು ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳ ವಿವಾದದ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆಲ್ಲಾ ಬಿಜೆಪಿಯ ಒಳಜಗಳವೇ ಕಾರಣ ಎಂದು ಹೇಳಿದ್ದಾರೆ. ಧರ್ಮಸ್ಥಳ ವಿವಾದಕ್ಕೂ ಬಿಜೆಪಿ ಒಳಜಗಳಕ್ಕೂ ಸಂಬಂಧವೇನು ಎಂದು ಅವರು ಹೇಳಿದ್ದಾರೆ.

ಸುನಿಲ್ ಕುಮಾರ್ ಮತ್ತು ನಳೀನ್ ಕುಮಾರ್ ಕಟೀಲ್ ಭಾಷಣದ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ. ಬಿಜೆಪಿಯ ಒಳಜಗಳ ಮತ್ತು ಆರ್ ಎಸ್ಎಸ್ ನಾಯಕರ ತಿಕ್ಕಾಟವೇ ಕಾರಣ ಎಂದಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ನದ್ದು ತಪ್ಪಿಲ್ಲ ಎಂದಿದ್ದಾರೆ.

ಬಿಎಲ್ ಸಂತೋಷ್ ಮತ್ತು ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡುವಿನ ಶೀತಲ ಸಮರದಿಂದಲೇ ಧರ್ಮಸ್ಥಳದಲ್ಲಿ ಇಷ್ಟೆಲ್ಲಾ ಆಗಿದೆ. ಇದಕ್ಕೆ ಬಿಜೆಪಿಯವರೇ ನೇರ ಹೊಣೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments