Webdunia - Bharat's app for daily news and videos

Install App

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Krishnaveni K
ಸೋಮವಾರ, 25 ಆಗಸ್ಟ್ 2025 (12:52 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಆರ್ ಎಸ್ಎಸ್ ಸಂಘದ ಗೀತೆ ಹಾಡಿದ್ದರೆ ಅದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಆರ್ ಎಸ್ಎಸ್ ವಿರುದ್ಧ ಸದಾ ಕಿಡಿ ಕಾರುವ ಬಿಕೆ ಹರಿಪ್ರಸಾದ್ ಈಗ ಡಿಕೆ ಶಿವಕುಮಾರ್ ಅಸೆಂಬ್ಲಿಯಲ್ಲಿ ಸಂಘದ ಗೀತೆ ಹಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಆಗಿ ಸಂಘದ ಗೀತೆ ಹಾಡುವುದಕ್ಕೆ ಅಭ್ಯಂತರವಿಲ್ಲ. ಆದರೆ ಅವರೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವುದರಿಂದ ಇದು ತಪ್ಪು. ಇದಕ್ಕೆ ಅವರು ಕ್ಷಮೆ ಕೇಳಬೇಕು ಎಂದಿದ್ದಾರೆ.

ಡಿಕೆ ಶಿವಕುಮಾರ್ ಸಂಘದ ಗೀತೆ ಹಾಡಿದ್ದು ಈಗ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಡಿಸಿಎಂ ಆಗಿ ಹೇಳಿದ್ರೆ ಅಭ್ಯಂತರವಿಲ್ಲ. ಅದು ಸರ್ಕಾರೀ ಹುದ್ದೆ. ಅದರಲ್ಲಿ ಒಳ್ಳೆಯವರು, ಎಲ್ಲವರೂ ಇರುತ್ತಾರೆ. ಆರ್ ಎಸ್ಎಸ್, ತಾಲಿಬಾನಿಗಳು ಇರುತ್ತಾರೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಹೇಳಿದ್ದು ತಪ್ಪು ಎಂದಿದ್ದಾರೆ.

ಮೊನ್ನೆಯಷ್ಟೇ ಆರ್ ಎಸ್ಎಸ್ ಎಂದರೆ ಭಾರತದ ತಾಲಿಬಾನ್ ಇದ್ದಂತೆ ಎಂದು ಬಿಕೆ ಹರಿಪ್ರಸಾದ್ ಕಿಡಿ ಕಾರಿದ್ದರು. ಇದೀಗ ಡಿಕೆಶಿ ಅದೇ ಸಂಘದ ಗೀತೆ ಹಾಡಿದ್ದಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಮುಂದಿನ ಸುದ್ದಿ
Show comments