Webdunia - Bharat's app for daily news and videos

Install App

ನನಗೆ ಟಿಕೆಟ್ ತಪ್ಪಲು ಬಿ.ಎಲ್ ಸಂತೋಷ್ ಕಾರಣ

Webdunia
ಮಂಗಳವಾರ, 18 ಏಪ್ರಿಲ್ 2023 (15:00 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.. ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ B.L.ಸಂತೋಷ್​ ವಿರುದ್ಧ ಹೊಸ ಬಾಂಬ್​​ ಸಿಡಿಸಿದ್ದು, ನನಗೆ ಟಿಕೆಟ್ ತಪ್ಪಿಸಿದ್ದುB.L.ಸಂತೋಷ್ ಎಂದು ಆರೋಪ ಮಾಡಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ B.L.ಸಂತೋಷ್​​ ಷಡ್ಯಂತ್ರ ಮಾಡಿದ್ರು, B.L.ಸಂತೋಷ್​​​ಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾದ್ರು.. ಒಬ್ಬ ವ್ಯಕ್ತಿ ಸಲುವಾಗಿ ನನ್ನನ್ನ ಅವಮಾನ ಮಾಡಿದ್ರು.. ಒಬ್ಬ ವ್ಯಕ್ತಿಗಾಗಿ ರಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದೀರಿ ಎಂದಿದ್ದೆ, ಕೊನೆಗೂ ಮಹೇಶ್​ ಟೆಂಗಿನಕಾಯಿಗೆ ಟಿಕೆಟ್​ ಕೊಡಿಸಲು ಸಂತೋಷ್​​ ಷಡ್ಯಂತ್ರ ಮಾಡಿದ್ರು.. ಚಾಮರಾಜ ಕ್ಷೇತ್ರ ಅಭ್ಯರ್ಥಿ ರಾಮದಾಸ್​​ಗೂ ಟಿಕೆಟ್​ ಮಿಸ್​ ಆಗಲು ಸಂತೋಷ್ ಅವರೇ ಕಾರಣ.. ತನ್ನ ಆಪ್ತ ಶ್ರೀವತ್ಸನಿಗೆ ಟಿಕೆಟ್​​​​ ಕೊಡಿಸಲು ರಾಮದಾಸ್​ಗೆ ಟಿಕೆಟ್​ ಮಿಸ್​​ ಮಾಡಿದ್ರು. ರಾಮದಾಸ್​ ಬಂಡಾಯವೆದ್ರೆ ಬಿಜೆಪಿಗೆ ಒಂದು ಕ್ಷೇತ್ರ ಹೋಗುತ್ತೆ.. ಬಿ.ಎಲ್​​.ಸಂತೋಷ್​ ಅಂತಹ ವ್ಯಕ್ತಿಯಿಂದ ಪಕ್ಷ ಸಂಘಟನೆ ಹೇಗಾಗುತ್ತೆ ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments