ಪರಿವರ್ತನಾ ಯಾತ್ರೆ ಸಮಾರೋಪದ ಹೊಣೆ ಬಿ.ಎಲ್‌.ಸಂತೋಷಗೆ

Webdunia
ಮಂಗಳವಾರ, 23 ಜನವರಿ 2018 (21:05 IST)
ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಜವಾಬ್ದಾರಿಯನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರಿಗೆ ವಹಿಸಲಾಗಿದೆ

ಫೆಬ್ರುವರಿ 4ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಆಗಮಿಸಲಿರುವುದರಿಂದ ಉದ್ಘಾಟನೆ ಸಮಾರಂಭದಂತೆ ಈ ಕಾರ್ಯಕ್ರಮ ಆಗಬಾರದು ಎಂದು ಎಚ್ಚೆತ್ತುಕೊಂಡಿರುವ ಬಿಜೆಪಿ ಈ ಕಾರ್ಯಕ್ಕೆ ಮುಂದಾಗಿದೆ.
 
ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ಅವರಿಗೆ ಉದ್ಘಾಟನೆ ಕಾರ್ಯಕ್ರಮದ ಉಸ್ತುವಾರಿ ನೀಡಲಾಗಿತ್ತು, ಆದರೆ, ಜನರನ್ನು ಸೇರಿಸಲು ವಿಫಲರಾಗಿದ್ದರು. ಈಗ ಬಿ.ಎಲ್‌.ಸಂತೋಷ ಅವರ ನಿರ್ದೇಶನದಂತೆ ಸಮಾರೋಪ ಕಾರ್ಯಕ್ರಮದ ಸಿದ್ಧತೆ ನಡೆಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

ಮುಂದಿನ ಸುದ್ದಿ
Show comments