Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ..?

Webdunia
ಗುರುವಾರ, 20 ಏಪ್ರಿಲ್ 2017 (11:11 IST)
ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಯಾರಾದರೂ ವಾಮಾಚಾರ ಮಾಡಿಸಿದ್ದಾರಾ..? ಬೆಳಗಾವಿಯ ಕುವೆಂಪು ನಗರದಲ್ಲಿರುವ ಅವರ ನಿವಾಸದ ಬಳಿ ವಾಮಾಚಾರಕ್ಕೆ ಬಳಸಲಾಗುವ ವಸ್ತುಗಳು ಪತ್ತೆಯಾಗಿವೆ.

ಮನೆಯ ಮುಂದೆ ಮತ್ತು ಕಾರಿನ ಕೆಳಗೆ ವಾಮಾಚಾರಕ್ಕೆ ಬಳಸುತ್ತಾರೆ ಎನ್ನಲಾಗುವ ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಬೂದಕುಂಬಳಕಾಯಿ, ಮೊಟ್ಟೆ, ಹಸಿಮೆಣಸಿನಕಾಯಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.

ಈ ಕುರಿತು, ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ನಾವು ವಾಮಾಚಾರವನ್ನ ನಂಬುವುದಿಲ್ಲ. ಆದರೂ ಕೆಲ ದಿನಗಳಿಂದ ನಡೆದಿರುವ ಘಟನೆಗಳು ನೋವುಂಟುಮಾಡಿವೆ, ಇತ್ತೀಚೆಗೆ ನನ್ನ ಸಹೋದರನ ಕಾರು ಮತ್ತು ನನ್ನ ಕಾರು ಅಪಘಾತಕ್ಕೀಡಾಗಿತ್ತು. ವಾಮಾಚಾರದಿಂದಲೇ ಈ ರೀತಿ ಆಗುತ್ತಿದೆಯಾ..? ಎಂಬ ಅನುಮಾನ ಮೂಡಿದ್ದು, ಮಾನಸಿಕ ಕಿರಿಕಿರಿಯಾಗುತ್ತಿದೆ. ನಮ್ಮ ರಾಜಕೀಯ ವಿರೋಧಿಗಳೇ ಮಾಡಿರಬಹುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Trissur Pooram: ತ್ರಿಶ್ಶೂರ್ ಪೂರಂನಲ್ಲಿ ರೊಚ್ಚಿಗೆದ್ದ ಆನೆ ವಿಡಿಯೋ ವೈರಲ್: ಹಲವರಿಗೆ ಗಾಯ

Operation Sindoor: ದಾಳಿ ಮಾಡಿ ಗಂಟೆಯೊಳಗೆ ಭಾರತ ನಮಗೆ ಶರಣಾಗಿದೆ, ಬಿಳಿ ಬಾವುಟ ನೆಟ್ಟಿದೆ: ಕೊಚ್ಚಿಕೊಂಡ ಪಾಕಿಸ್ತಾನ ಸೇನೆ

Operation Sindoor: ಉಗ್ರರನ್ನು ಕೊಂದಿದ್ದಕ್ಕೆ ಪಾಕಿಸ್ತಾನಕ್ಕೆ ಸಿಟ್ಟು, ಭಾರತೀಯ ನಾಗರಿಕರ ಮೇಲೆ ದಾಳಿ, 10 ಮಂದಿ ಸಾವು

Operation Sindoor: ಪಾಕಿಸ್ತಾನ ದಾಳಿಗೆ ಬಂದರೆ ಬರಲಿ, ನಾವೂ ರೆಡಿ ಎಂದ ಭಾರತೀಯ ಸೇನೆ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

ಮುಂದಿನ ಸುದ್ದಿ
Show comments