Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ..?

Webdunia
ಗುರುವಾರ, 20 ಏಪ್ರಿಲ್ 2017 (11:11 IST)
ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಯಾರಾದರೂ ವಾಮಾಚಾರ ಮಾಡಿಸಿದ್ದಾರಾ..? ಬೆಳಗಾವಿಯ ಕುವೆಂಪು ನಗರದಲ್ಲಿರುವ ಅವರ ನಿವಾಸದ ಬಳಿ ವಾಮಾಚಾರಕ್ಕೆ ಬಳಸಲಾಗುವ ವಸ್ತುಗಳು ಪತ್ತೆಯಾಗಿವೆ.

ಮನೆಯ ಮುಂದೆ ಮತ್ತು ಕಾರಿನ ಕೆಳಗೆ ವಾಮಾಚಾರಕ್ಕೆ ಬಳಸುತ್ತಾರೆ ಎನ್ನಲಾಗುವ ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಬೂದಕುಂಬಳಕಾಯಿ, ಮೊಟ್ಟೆ, ಹಸಿಮೆಣಸಿನಕಾಯಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.

ಈ ಕುರಿತು, ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ನಾವು ವಾಮಾಚಾರವನ್ನ ನಂಬುವುದಿಲ್ಲ. ಆದರೂ ಕೆಲ ದಿನಗಳಿಂದ ನಡೆದಿರುವ ಘಟನೆಗಳು ನೋವುಂಟುಮಾಡಿವೆ, ಇತ್ತೀಚೆಗೆ ನನ್ನ ಸಹೋದರನ ಕಾರು ಮತ್ತು ನನ್ನ ಕಾರು ಅಪಘಾತಕ್ಕೀಡಾಗಿತ್ತು. ವಾಮಾಚಾರದಿಂದಲೇ ಈ ರೀತಿ ಆಗುತ್ತಿದೆಯಾ..? ಎಂಬ ಅನುಮಾನ ಮೂಡಿದ್ದು, ಮಾನಸಿಕ ಕಿರಿಕಿರಿಯಾಗುತ್ತಿದೆ. ನಮ್ಮ ರಾಜಕೀಯ ವಿರೋಧಿಗಳೇ ಮಾಡಿರಬಹುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments