Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮುಂದೆ ವಾಮಾಚಾರ..?

Webdunia
ಗುರುವಾರ, 20 ಏಪ್ರಿಲ್ 2017 (11:11 IST)
ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಯಾರಾದರೂ ವಾಮಾಚಾರ ಮಾಡಿಸಿದ್ದಾರಾ..? ಬೆಳಗಾವಿಯ ಕುವೆಂಪು ನಗರದಲ್ಲಿರುವ ಅವರ ನಿವಾಸದ ಬಳಿ ವಾಮಾಚಾರಕ್ಕೆ ಬಳಸಲಾಗುವ ವಸ್ತುಗಳು ಪತ್ತೆಯಾಗಿವೆ.

ಮನೆಯ ಮುಂದೆ ಮತ್ತು ಕಾರಿನ ಕೆಳಗೆ ವಾಮಾಚಾರಕ್ಕೆ ಬಳಸುತ್ತಾರೆ ಎನ್ನಲಾಗುವ ಅರಿಶಿನ-ಕುಂಕುಮ, ನಿಂಬೆಹಣ್ಣು, ತೆಂಗಿನಕಾಯಿ, ಬೂದಕುಂಬಳಕಾಯಿ, ಮೊಟ್ಟೆ, ಹಸಿಮೆಣಸಿನಕಾಯಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.

ಈ ಕುರಿತು, ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ನಾವು ವಾಮಾಚಾರವನ್ನ ನಂಬುವುದಿಲ್ಲ. ಆದರೂ ಕೆಲ ದಿನಗಳಿಂದ ನಡೆದಿರುವ ಘಟನೆಗಳು ನೋವುಂಟುಮಾಡಿವೆ, ಇತ್ತೀಚೆಗೆ ನನ್ನ ಸಹೋದರನ ಕಾರು ಮತ್ತು ನನ್ನ ಕಾರು ಅಪಘಾತಕ್ಕೀಡಾಗಿತ್ತು. ವಾಮಾಚಾರದಿಂದಲೇ ಈ ರೀತಿ ಆಗುತ್ತಿದೆಯಾ..? ಎಂಬ ಅನುಮಾನ ಮೂಡಿದ್ದು, ಮಾನಸಿಕ ಕಿರಿಕಿರಿಯಾಗುತ್ತಿದೆ. ನಮ್ಮ ರಾಜಕೀಯ ವಿರೋಧಿಗಳೇ ಮಾಡಿರಬಹುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments