Webdunia - Bharat's app for daily news and videos

Install App

ಸಿಎಂ ಕಾರ್ಯಕ್ರಮಕ್ಕೆ ಕಪ್ಪು ಪಟ್ಟೆ ಪ್ರತಿಭಟನೆ ಬಿಸಿ

Webdunia
ಶುಕ್ರವಾರ, 21 ಆಗಸ್ಟ್ 2020 (15:11 IST)
ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ಬಂದಿದ್ದ ಸಿಎಂಗೆ ಪ್ರತಿಭಟನೆಯ ಬಿಸಿ ತಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕಪ್ಪುಬಟ್ಟೆ  ತೋರಿಸಿ  ಪ್ರತಿಭಟನೆ  ಮಾಡಲು ಬಂದಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ.

ಮಂಡ್ಯದಲ್ಲಿ ಘಟನೆ ನಡೆದಿದ್ದು, ಹೋರಾಟಗಾರನನ್ನು  ಪೇಪರ್ ಮಿಲ್ ಗೇಟ್ ಬಳಿ ಬಂಧಿಸಿ ಕರೆದೊಯ್ದಿದ್ದಾರೆ ಪೊಲೀಸರು.

ತುಂಬಿದ KRS ಜಲಾಶಯಕ್ಕೆ ಸಿ.ಎಂ.ಬಾಗಿನ ಅರ್ಪಣೆ ಮಾಡಿದರು. 5 ನೇ ಬಾರಿ ಸಿ.ಎಂ. ಆಗಿ ಬಾಗಿನ ಅರ್ಪಿಸಿದ್ದಾರೆ ಯಡಿಯೂರಪ್ಪ.

ಅರ್ಚಕ ಡಾ.ಭಾನು ಪ್ರಕಾಶ್  ಶರ್ಮಾ ನೇತೃತ್ವದಲ್ಲಿ ಬಾಗಿನಕ್ಕೆ ಪೂಜೆ ಸಲ್ಲಿಕೆ ಮಾಡಲಾಯಿತು. ಬಾಗಿನ ಸಮರ್ಪಣೆ ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments