Webdunia - Bharat's app for daily news and videos

Install App

ಎರಡು ಸಿಡಿ ಫ್ಯಾಕ್ಟರಿಗಳಿಂದ ರಾಜಕಾರಣಿಗಳ ಬ್ಲ್ಯಾಕ್‌ಮೇಲ್: ಬಸನಗೌಡ ಪಾಟೀಲ್ ಹೊಸ ಬಾಂಬ್‌

Sampriya
ಭಾನುವಾರ, 30 ಮಾರ್ಚ್ 2025 (12:10 IST)
Photo Courtesy X
ಬೆಂಗಳೂರು: ಎರಡು  ಸಿಡಿ ಫ್ಯಾಕ್ಟರಿಗಳು ರಾಜ್ಯದ ರಾಜಕಾರಣಿಗಳನ್ನು ಟಾರ್ಗೇಟ್ ಮಾಡಿ ರಾಜಕಾರಣಿಗಳ ನೈತಿಕ ಹಾಗೂ ಮಾನಸಿಕ ನೆಮ್ಮದಿಯನ್ನು ಕೆಡವುತ್ತಿದ್ದಾರೆಂದು ಬಿಜೆಪಿಯಿಂದ ಉಚ್ಛಾಟನೆಗೊಂಡ ಶಾಸಕ ಬಸನಗೌಡ ಪಾಟೀಕ್ ಹೊಸ ಬಾಂಬ್ ಸಿಡಿಸಿದರು.

ಇಂದು ಮಾಧ್ಯಮದವರು ಹನಿಟ್ರ್ಯಾಪ್ ಯತ್ನದ ಬಗ್ಗೆ ಸಚಿವ ರಾಜಣ್ಣ ಅವರು ಆರೋಪದ ಬಗ್ಗೆ ಪ್ರಶ್ನಿಸಿದಾಗ, ಹನಿಟ್ರ್ಯಾಪ್ ಪ್ರಕರಣದಲ್ಲಿ ಎರಡು ಫ್ಯಾಕ್ಟರಿಗಳು ಕೆಲಸ ಮಾಡಿದೆ. ಇದರ ಹಿಂದೆ ಮಹಾನಾಯಕರಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಸೂಕ್ತ ತನಿಖೆ ಮಾಡಬೇಕೆಂದರು..

ರಾಜಣ್ಣ, ರಮೇಶ್ ಜಾರಕಿಹೊಳಿ ಅವರು  ಅವರು ಪರಿಶಿಷ್ಟ ಪಂಗಡದ ನಾಯಕರು. ಬ್ಲ್ಯಾಕ್‌ಮೇಲ್‌ಗೆ ಈಗಾಗಲೇ ರಮೇಶ್ ಜಾರಕಿಹೊಳಿ ಬಲಿಪಶುವಾಗಿದ್ದಾರೆ. ಎಸ್‌ಎಸ್‌ಟಿ ಜನಾಂಗದವರಿಗೆ ಸುರಕ್ಷತೆ ಕೊಡುತ್ತೇವೆಂದ ಸಿಎಂ ಸಿದ್ದರಾಮಯ್ಯನವರು ತಮ್ಮ ಬಲಗೈ ಬಂಟನ ಮೇಲೆಯೇ ಇದೀಗ ಸಿಡಿ ಮಾಡುವ ಯತ್ನವಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರನ್ನು ಕಂಡುಹಿಡಿಯಬೇಕೆಂದರು.  

ಎರಡು ಸಿಡಿ ಪ್ಯಾಕ್ಟರಿಗಳು ಎಷ್ಟೋ ರಾಜಕಾರಣಿಗಳ ನೈತಿಕ ಹಾಗೂ ಮಾನಸಿಕ  ನೆಮ್ಮದಿಯನ್ನು ಕೆಡವುತ್ತಿದ್ದಾರೆ. ಬಿಜೆಪಿಯ ವಿಜಯೇಂದ್ರ ಅವನ್ನದ್ದು ಒಂದು ಟೀಂ ಇದೇ. ಬಿಜೆಪಿ ಸಾಮಾಜಿಕ ಜಾಲತಾಣದ ಎಡಿಟರ್‌, ಹೆಡ್ ಅವನೇ ಆಗಿದ್ದಾನೆ.  ಇನ್ನೂ ಕಾಂಗ್ರೆಸ್‌ನಲ್ಲಿ ಸಿಡಿ ಫ್ಯಾಕ್ಟರಿಯ ಕಿಂಗ್ ಡಿಕೆ ಶಿವಕುಮಾರ್‌ ಎಂದು ಆರೋಪ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಸುರ್ಜೇವಾಲ ಮೀಟಿಂಗ್ ಬಗ್ಗೆ ಕಾಂಗ್ರೆಸ್ ನೊಳಗೇ ಅಸಮಾಧಾನ

ಸಚಿವರ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಸುರ್ಜೇವಾಲ ಮೀಟಿಂಗ್

ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃ ವಿಯೋಗ

Karnataka Weather: ಎರಡು ದಿನ ಭಾರೀ ಮಳೆ, ಕರಾವಳಿಗೆ ಇಂದೂ ಮಳೆಯಿರುತ್ತಾ ನೋಡಿ

ಮುಂದಿನ ಸುದ್ದಿ
Show comments