BJP ಗೆ ಆರೋಪ ಮಾಡೋದೇ ಕೆಲಸವಾಗಿದೆ-ಸಿಎಮ್ ಸಿದ್ದು

Webdunia
ಬುಧವಾರ, 4 ಅಕ್ಟೋಬರ್ 2023 (14:25 IST)
ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ಆದ ಗಲಭೆಗೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು ಕೋಮು ಗಲಭೆ ಆಗಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಬಿಜೆಪಿ ಸಮಾಜ ಸ್ವಾಸ್ಥ್ಯ ಕದಡುತ್ತಿದ್ದು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೆ ಕೆಲಸ ಇಲ್ಲ. ಶಿವಮೊಗ್ಗದಲ್ಲಿ ಕಲ್ಲು ಹೊಡೆದಿದ್ದಾರೆ ಎನ್ನುವುದು, ಕೋಮು ಗಲಭೆಯಂತಹ ಘಟನೆಯಾಗಿಲ್ಲ. ಒಂದು ವೇಳೆ ಕೋಮು ಗಲಭೆ ಮಾಡಿದ್ದರೇ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments