Webdunia - Bharat's app for daily news and videos

Install App

ಶಾಸಕ ಮುನಿರತ್ನ ಮನೆಯ ಬಳಿ ಭಾರೀ ಸ್ಫೋಟ; ವ್ಯಕ್ತಿಯೊರ್ವ ಸಾವು

Webdunia
ಭಾನುವಾರ, 19 ಮೇ 2019 (11:44 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಮುನಿರತ್ನ ಮನೆಯ ಬಳಿ ಭಾರೀ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ  ವ್ಯಕ್ತಿಯೊಬ್ಬ ಸಾವನಪ್ಪಿದ್ದಾನೆ.




ವೆಂಕಟೇಶ್ ಮೃತ ದುರ್ದೈವಿ. ಈತ ಮುನಿರತ್ನ ಮನೆಯ ಸಣ್ಣ ಪುಟ್ಟ ಕೆಲಸಗಳನ್ನ ನೋಡಿಕೊಳ್ಳುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವಯ್ಯಾಲಿಕಾವಲ್ 11ನೇ ಬಿ ಕ್ರಾಸ್ ಬಳಿ ಇರುವ ಮುನಿರತ್ನ ನಿವಾಸದ ಮುಂಭಾಗದ ಕಾರ್ ಪಾರ್ಕಿಂಗ್ ಬಳಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ವೆಂಕಟೇಶ್ ದೇಹ ಛಿದ್ರ ಛಿದ್ರಗೊಂಡಿದೆ.


ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದು, ಸ್ಪೋಟಕ್ಕೆ ಕಾರಣವೆನೆಂಬುದು ತಿಳಿದುಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments