Webdunia - Bharat's app for daily news and videos

Install App

ಹೊಸ ವಿವಿಗಳಿಗೆ ಬೀಗ, ಇರೋ ವಿವಿಗಳಿಗೆ ಅನುದಾನವಿಲ್ಲ: ಸರ್ಕಾರದ ಖಜಾನೆ ಖಾಲಿ!

Sampriya
ಸೋಮವಾರ, 17 ಫೆಬ್ರವರಿ 2025 (16:41 IST)
ಬೆಂಗಳೂರು: ಒಂದೆಡೆ ಹೊಸ ವಿವಿಗಳಿಗೆ ಬೀಗ, ಮತ್ತೊಂದೆಡೆ ಇರೋ ವಿವಿಗಳಿಗೆ ಇಲ್ಲ ಅನುದಾನ. ಧಾರವಾಡದ ಕರ್ನಾಟಕ ವಿವಿಯ ನಿವೃತ್ತರ ಪಿಂಚಣಿಗೂ ಇಲ್ಲ ಅನುದಾನ ಎಂದು ಕಾಂಗ್ರೆಸ್ ಸರ್ಜಾರದ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ. ಬಿಜೆಪಿ ಅವಧಿಯಲ್ಲಿ ಹೊಸ ವಿವಿಗಳ ಸ್ಥಾಪನೆ, ವಿವೇಕ ಕೊಠಡಿ ಯೋಜನೆ, ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸೇರಿದಂತೆ ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಪಣತೊಟ್ಟಿತ್ತು.

ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಜನಪರ ಯೋಜನೆಗಳನ್ನು ರದ್ದುಗೊಳಿಸಿ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಹಾಳು ಬಾವಿಗೆ, ಉನ್ನತ ಶಿಕ್ಷಣ ಅಯೋಮಯ ಎಂದು ಬಿಜೆಪಿ ಲೇವಡಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments