Webdunia - Bharat's app for daily news and videos

Install App

ಉಕ್ರೇನ್ ನಲ್ಲಿ ಕನ್ನಡಿಗರಿಗೆ ದಿಗ್ಬಂಧನ

Webdunia
ಗುರುವಾರ, 24 ಫೆಬ್ರವರಿ 2022 (19:20 IST)
ರಷ್ಯಾ ಉಕ್ರೆನ್ ಮೇಲೆ ಯುದ್ದ ಘೋಷಿಸಿರುವ ಹಿನ್ನೆಲೆ ಉಕ್ರೇನ್ ನಲ್ಲಿ ಭೀಕರತೆ ನಿರ್ಮಾಣವಾಗಿದೆ ಎಂದು ಕನ್ನಡಿಗರು ತಿಳಿಸಿದ್ದಾರೆ. ಈ ವೇಳೆ ನಮಗೆ ಎಲ್ಲಿಗೆ ಹೋಗಲು ಕೂಡ ಯಾವುದೇ ಟ್ಯಾಕ್ಸಿ, ಬಸ್, ವ್ಯವಸ್ಥೆ ಇಲ್ಲ. ನಮ್ಮನ್ನು ದಿಗ್ಬಂದನಲ್ಲಿರಿಸಲಾಗಿದೆ. ಉಕ್ರೇನ್ ನಲವು ವಿವಿಗಳಲ್ಲಿ ನಾವು ಅಭ್ಯಾಸಿಸುತ್ತಿದ್ದೇವೆ. ಸದ್ಯ ಭಾರತೀಯರೆಲ್ಲರೂ ಒಂದೆಡೆ ಇದ್ದು ನಮ್ಮ ಬಳಿ ಇನ್ನೂ ಇಲ್ಲ ಭಾರತ ಸರ್ಕಾರ ಕೂಡಲೇ ನಮ್ಮೆಲ್ಲರನ್ನು ತಾಯಿನಾಡಿಗೆ ಕರೆದೊಯ್ಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments