Webdunia - Bharat's app for daily news and videos

Install App

ಜ್ವರ ಬಂದ ತಕ್ಷಣ ರಕ್ತ ಪರೀಕ್ಷೆ ಮಾಡಿಸಿ-ಸಚಿವ ಶ್ರೀರಾಮುಲು ಮನವಿ

Webdunia
ಬುಧವಾರ, 11 ಮಾರ್ಚ್ 2020 (11:18 IST)
ಬೆಂಗಳೂರು : ಕೊರೊನಾ ವೈರಸ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಜನತೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮನವಿಯೊಂದನ್ನು ಮಾಡಿದ್ದಾರೆ.


ಜ್ವರ ಬಂದಾಗ ಕ್ರೋಸಿನ್ ಸೇವಿಸಿದ್ರೆ ಕೊರೊನಾ ಸೋಂಕು ಪತ್ತೆಯಾಗಲ್ಲ. ಆದಕಾರಣ ಜನರು ಜ್ವರ ಬಂದ ತಕ್ಷಣ ವೈದ್ಯರನ್ನು ಭೇಟಿ ಮಾಡಿ ರಕ್ತ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.


ಅಲ್ಲದೇ ಮಾರ್ಚ್ 1ರಂದು ಟೆಕ್ಕಿ ಕ್ರೋಸಿನ್ ಮಾತ್ರೆ ಸೇವಿಸಿದ್ದರು. ಆದಕಾರಣ ಸೋಂಕು ಇರುವುದು ಪತ್ತೆಯಾಗಿಲ್ಲ. ಮಾರ್ಚ್ 6 ರಂದು ಕೊರೊನಾ ಪಾಸಿಟಿವ್ ಗೊತ್ತಾಗಿದೆ. ಮಾರ್ಚ್ 9ರಂದು ಸೋಂಕಿನ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಟೆಕ್ಕಿ ಕೆಲಸಕ್ಕೆ ಹೋಗುವುದನ್ನು ತಪ್ಪಿಸಲು ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments