Webdunia - Bharat's app for daily news and videos

Install App

ಬ್ಲೂ ಫಿಲಂ ನೋಡಿದವರು ಡಿಸಿಎಂ: ಬಿಜೆಪಿಯವರಿಗೆ ಅದೇ ಇಲ್ವಂತೆ!

Webdunia
ಮಂಗಳವಾರ, 27 ಆಗಸ್ಟ್ 2019 (16:11 IST)
ಬ್ಲೂ ಫಿಲಂ ನೋಡಿದವರನ್ನು ಬಿಜೆಪಿಯವರು ಡಿಸಿಎಂ ಮಾಡಿದ್ದಾರೆ. ಅದೂ ಸದನಲ್ಲಿ ನೋಡಿದಂತವರನ್ನ ಉಪ ಮುಖ್ಯಮಂತ್ರಿ ಮಾಡಿದೆ ಅಂತ ಲಕ್ಷ್ಮಣ ಸವದಿಗೆ ಮಾಜಿ ಸಿಎಂ ಟಾಂಗ್ ನೀಡಿದ್ದಾರೆ.

ಹಾಲು ಕುಡಿದ ಮಕ್ಕಳೇ ಬದುಕೋದಿಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದಕ್ತಾರಾ? ಹಾಗಾಗಿದೆ ಬಿಜೆಪಿ ಸರ್ಕಾರದ ಸ್ಥಿತಿಯಾಗಿದೆ. ಹೀಗಂತ ಅಥಣಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬಿಜೆಪಿಯವರಿಗೆ ಮಾನ ಮರ್ಯಾದೆನೇ ಇಲ್ಲ ಅಂತ ಟೀಕೆ ಮಾಡಿದ್ರು.

ಇನ್ನು, ಉಮೇಶ ಕತ್ತಿ ಅವರು ನನಗೆ ಕರೆ ಮಾಡಿದ್ರು, ನಾನು ಅವರಿಗೆ ಕರೆ ಮಾಡಿಲ್ಲ. ಕಣ್ಣು ಆಪರೇಶನ್ ಆಗಿದ್ದ ಬಗ್ಗೆ ಕರೆ ಮಾಡಿದ್ರು. ಬಾರಪ್ಪ ಮಾತಾಡೋಣ ಅಂದಿದ್ದೆ, ಆದ್ರೆ ಬರಲಿಲ್ಲ ಎಂದ್ರು.

ಅನರ್ಹ ಶಾಸಕರಿಗೂ ನಾವು ಪಾಠ ಕಲಿಸುತ್ತೇವೆ, ಶ್ರೀಮಂತ ಪಾಟೀಲ ಗೂ ಕೂಡ ಪಾಠ ಕಲಿಸ್ತೇವೆ ಅಂತ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ರು.

ಡಿಕೆ ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಒಡಕಿಲ್ಲ. ನನಗೆ ಎಲ್ಲರೂ ವಿಶ್ವಾಸಿಗಳೇ ಇದ್ದಾರೆ ಅಂತ  ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments