ರಾಜ್ಯದಲ್ಲಿ ಬೂಸ್ಟರ್ ಡೋಸ್ ವಿತರಣೆ - ಡಾ ಕೆ ಸುಧಾಕರ್

Webdunia
ಶುಕ್ರವಾರ, 7 ಜನವರಿ 2022 (15:07 IST)
ಭಾರತದಲ್ಲಿ 150 ಡೋಸ್ ಕೋವಿಡ್ ಲಸಿಕೆಯನ್ನು ವಿತರಿಸುವ ಮೂಲಕ ಮೈಲುಗಲ್ಲನ್ನು ತಲುಪಿದೆ. ಶೇ. 90 ಕೊರೊನಾ ಪ್ರಕರಣಗಳು ಬೆಂಗಳೂರಿನಂತೆ ಕಾಣಿಸಿಕೊಂಡಿರುವುದರಿಂದ ಹೆಚ್ಚು ಎಚ್ಚರ ವಹಿಸಲಾಗಿದೆ.
ಬೂಸ್ಟರ್ ಡೋಸ್ ನೀಡಲಾಗುವುದು. ಕೋವಿಡ್ ವಾರಿಯರ್ಸ್, ಹೆಲ್ತ್ ವರ್ಕರ್ಸ್‌ಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲು ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ. ಆಸ್ಪತ್ರೆಗೆ ಬಂದವರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಾರೆ, ಅನಗತ್ಯವಾಗಿ ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು, ಸೆಲೆಬ್ರಿಟಿಗಳು ಪ್ರಭಾವ ಬೀರಿ ಆಸ್ಪತ್ರೆಗೆ ದಾಖಲಾಗಬಾರದು ಎಂದು ಸುಧಾಕರ್ ಮನವಿ ಮಾಡಿದ್ದಾರೆ.
 
ಕೋವಿಡ್ ನಿಯಂತ್ರಣಕ್ಕೆ ರಾಜ್ಯಮಟ್ಟದಲ್ಲಿ ಜವಾಬ್ದಾರಿ ವಹಿಸಲಾಗಿದೆ. ರಾಜ್ಯಮಟ್ಟದಲ್ಲಿ ಸಮನ್ವಯ ಸಾಧಿಸಲು ಸೂಚನೆ ನೀಡಲಾಗಿದೆ. ರಾಜ್ಯ, ದೇಶಗಳಿಂದ ವಿಮಾನದಲ್ಲಿ ಬರುವವರ ಮೇಲೆ ಯಾವ ರೀತಿಯಲ್ಲಿ ನಿಗಾ ಇಡುತ್ತಿದ್ದೇವೋ ಅದೇ ರೀತಿ ಬೇರೆ ರಾಜ್ಯಗಳಿಂದ ರೈಲುಗಳಲ್ಲಿ ಬರುವವರ ಮೇಲೂ ನಿಗಾ ಇಡಲಾಗುತ್ತಿದೆ. ರಾಜ್ಯದ ಗಡಿಗಳ ಚೆಕ್‌ಪೋಸ್ಟ್‌ನಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲು ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ರ ಬರೆದು ಮನವಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments