Select Your Language

Notifications

webdunia
webdunia
webdunia
webdunia

ಬೆಂ. ಗ್ರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್!

ಬೆಂ. ಗ್ರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್!
bangalore , ಸೋಮವಾರ, 4 ಸೆಪ್ಟಂಬರ್ 2023 (19:00 IST)
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್ ಆಗಿದೆ.. ಕ್ಷೇತ್ರ ಭದ್ರಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಲಾಗಿದೆ.. ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಜನಸ್ಪಂದನಾ ಸಭೆ ಕೂಡ ನಡೆಸಲಾಗಿದೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ಗೆ ಬಲ ತುಂಬಲು ಪ್ಲ್ಯಾನ್​​​​​​​​ ಮಾಡಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಾಜದಲ್ಲಿ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ