ಬೆಂ. ಗ್ರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್!

Webdunia
ಸೋಮವಾರ, 4 ಸೆಪ್ಟಂಬರ್ 2023 (19:00 IST)
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲರ್ಟ್ ಆಗಿದೆ.. ಕ್ಷೇತ್ರ ಭದ್ರಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಲಾಗಿದೆ.. ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಜನಸ್ಪಂದನಾ ಸಭೆ ಕೂಡ ನಡೆಸಲಾಗಿದೆ.. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ಗೆ ಬಲ ತುಂಬಲು ಪ್ಲ್ಯಾನ್​​​​​​​​ ಮಾಡಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments