ಬಿ.ಎಂ.ರಸ್ತೆ ಒತ್ತುವರಿ ಕಟ್ಟಡ ತೆರವಿಗೆ ಮುಹೂರ್ತ ನಿಗದಿ?

Webdunia
ಶುಕ್ರವಾರ, 11 ಜನವರಿ 2019 (15:45 IST)
ಜನನಿಬಿಡ ಪ್ರದೇಶವಾಗಿರುವ ಬಿ.ಎಂ.ರಸ್ತೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.
ಹಾಸನದ ಬಿ.ಎಂ ರಸ್ತೆ‌ ಒತ್ತುವರಿ ಕಟ್ಟಡ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.

ಒತ್ತುವರಿ ಕಟ್ಟಡಗಳ ತೆರವಿಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ತೆರವಿಗೆ ಎದುರಾಗಿದ್ದ ಎಲ್ಲಾ ಅಡೆತಡೆಗಳನ್ನು‌ ಕ್ಲಿಯರ್ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಪರಮೇಶ್ ತಿಳಿಸಿದ್ದಾರೆ.

ಎನ್ .ಆರ್ .ವೃತ್ತದಿಂದ ಪೃಥ್ವಿ ಚಿತ್ರಮಂದಿರದವರೆಗೂ ಒತ್ತುವರಿಯಾಗಿರುವ‌ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತದೆ.
3 ತಿಂಗಳ ಹಿಂದೆಯೇ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಹಾಕಿದ್ದ ನಗರಸಭೆಯು ಅಕ್ರಮ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿತ್ತು.
ಸಂಕ್ರಾಂತಿ ಮುನ್ನವೇ ತೆರವು ಕಾರ್ಯಚರಣೆಗೆ ನಗರಸಭೆಯಿಂದ ಸಕಲ‌ ಸಿದ್ಧತೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments