Webdunia - Bharat's app for daily news and videos

Install App

ಬಿ.ಎಂ.ರಸ್ತೆ ಒತ್ತುವರಿ ಕಟ್ಟಡ ತೆರವಿಗೆ ಮುಹೂರ್ತ ನಿಗದಿ?

Webdunia
ಶುಕ್ರವಾರ, 11 ಜನವರಿ 2019 (15:45 IST)
ಜನನಿಬಿಡ ಪ್ರದೇಶವಾಗಿರುವ ಬಿ.ಎಂ.ರಸ್ತೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.
ಹಾಸನದ ಬಿ.ಎಂ ರಸ್ತೆ‌ ಒತ್ತುವರಿ ಕಟ್ಟಡ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.

ಒತ್ತುವರಿ ಕಟ್ಟಡಗಳ ತೆರವಿಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ತೆರವಿಗೆ ಎದುರಾಗಿದ್ದ ಎಲ್ಲಾ ಅಡೆತಡೆಗಳನ್ನು‌ ಕ್ಲಿಯರ್ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಪರಮೇಶ್ ತಿಳಿಸಿದ್ದಾರೆ.

ಎನ್ .ಆರ್ .ವೃತ್ತದಿಂದ ಪೃಥ್ವಿ ಚಿತ್ರಮಂದಿರದವರೆಗೂ ಒತ್ತುವರಿಯಾಗಿರುವ‌ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತದೆ.
3 ತಿಂಗಳ ಹಿಂದೆಯೇ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಹಾಕಿದ್ದ ನಗರಸಭೆಯು ಅಕ್ರಮ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿತ್ತು.
ಸಂಕ್ರಾಂತಿ ಮುನ್ನವೇ ತೆರವು ಕಾರ್ಯಚರಣೆಗೆ ನಗರಸಭೆಯಿಂದ ಸಕಲ‌ ಸಿದ್ಧತೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments