Webdunia - Bharat's app for daily news and videos

Install App

ಬಿ.ಎಂ.ರಸ್ತೆ ಒತ್ತುವರಿ ಕಟ್ಟಡ ತೆರವಿಗೆ ಮುಹೂರ್ತ ನಿಗದಿ?

Webdunia
ಶುಕ್ರವಾರ, 11 ಜನವರಿ 2019 (15:45 IST)
ಜನನಿಬಿಡ ಪ್ರದೇಶವಾಗಿರುವ ಬಿ.ಎಂ.ರಸ್ತೆ ಒತ್ತುವರಿ ಮಾಡಿಕೊಂಡಿರುವ ಕಟ್ಟಡಗಳ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.
ಹಾಸನದ ಬಿ.ಎಂ ರಸ್ತೆ‌ ಒತ್ತುವರಿ ಕಟ್ಟಡ ತೆರವಿಗೆ ಕ್ಷಣಗಣನೆ ಆರಂಭಗೊಂಡಿದೆ.

ಒತ್ತುವರಿ ಕಟ್ಟಡಗಳ ತೆರವಿಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ತೆರವಿಗೆ ಎದುರಾಗಿದ್ದ ಎಲ್ಲಾ ಅಡೆತಡೆಗಳನ್ನು‌ ಕ್ಲಿಯರ್ ಮಾಡಲಾಗಿದೆ ಎಂದು ನಗರಸಭೆ ಆಯುಕ್ತ ಪರಮೇಶ್ ತಿಳಿಸಿದ್ದಾರೆ.

ಎನ್ .ಆರ್ .ವೃತ್ತದಿಂದ ಪೃಥ್ವಿ ಚಿತ್ರಮಂದಿರದವರೆಗೂ ಒತ್ತುವರಿಯಾಗಿರುವ‌ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತದೆ.
3 ತಿಂಗಳ ಹಿಂದೆಯೇ ಒತ್ತುವರಿ ಕಟ್ಟಡಗಳಿಗೆ ಮಾರ್ಕಿಂಗ್ ಹಾಕಿದ್ದ ನಗರಸಭೆಯು ಅಕ್ರಮ ಕಟ್ಟಡ ತೆರವಿಗೆ ಸಿದ್ಧತೆ ನಡೆಸಿತ್ತು.
ಸಂಕ್ರಾಂತಿ ಮುನ್ನವೇ ತೆರವು ಕಾರ್ಯಚರಣೆಗೆ ನಗರಸಭೆಯಿಂದ ಸಕಲ‌ ಸಿದ್ಧತೆ ನಡೆಯುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments