Webdunia - Bharat's app for daily news and videos

Install App

ಜೆಡಿಎಸ್ ಬಂಡಾಯ ಶಾಸಕರ ಪರ ಹೇಮಲತಾ ಬ್ಯಾಟಿಂಗ್

Webdunia
ಶನಿವಾರ, 3 ಸೆಪ್ಟಂಬರ್ 2016 (15:35 IST)
ಜೆಡಿಎಸ್ ಪಕ್ಷದ ಮೂವರು ಶಾಸಕರು ತಪ್ಪು ಮಾಡಿದ್ದಾರೆ. ಅವರನ್ನು ಕ್ಷಮಿಸಿ ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳಿ ಎಂದು ಬಿಬಿಎಂಪಿ ಉಪಮೇಯರ್ ಎಸ್.ಪಿ.ಹೇಮಲತಾ ಜೆಡಿಎಸ್ ಬಂಡಾಯ ಶಾಸಕರ ಪರ ಬ್ಯಾಟಿಂಗ್ ಮಾಡಿದ್ದಾರೆ.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕರೆದ ಪಾಲಿಕೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಹೇಮಲತಾ, ಮೂವರು ಶಾಸಕರು ತಪ್ಪು ಮಾಡಿರುವುದು ನಿಜ. ಆದರೆ, ಅವರನ್ನುಕ್ಷಮಿಸುವ ದೊಡ್ಡ ಗುಣ ತೋರಬೇಕು ಎಂದು ಗೌಡರಿಗೆ ಮನವಿ ಮಾಡಿದರು.
 
ಹೇಮಲತಾರತ್ತ ತಿರುಗಿಯೂ ನೋಡದ ದೇವೇಗೌಡರು ನೋಡೋಣ ಎಂದಷ್ಟೆ ಪ್ರತಿಕ್ರಿಯೆ ನೀಡಿ ಮೌನಕ್ಕೆ ಶರಣಾದರು.
 
ಜೆಡಿಎಸ್ ಬಂಡಾಯ ಶಾಸಕರ ಪರವಹಿಸಿ ಮಾತನಾಡಿದ್ದರಿಂದ ದೇವೇಗೌಡರು ಸಿಡಿಮಿಡಿಗೊಂಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments