Webdunia - Bharat's app for daily news and videos

Install App

ಜೆಡಿಎಸ್ ಬಂಡಾಯ ಶಾಸಕರ ಪರ ಹೇಮಲತಾ ಬ್ಯಾಟಿಂಗ್

Webdunia
ಶನಿವಾರ, 3 ಸೆಪ್ಟಂಬರ್ 2016 (15:35 IST)
ಜೆಡಿಎಸ್ ಪಕ್ಷದ ಮೂವರು ಶಾಸಕರು ತಪ್ಪು ಮಾಡಿದ್ದಾರೆ. ಅವರನ್ನು ಕ್ಷಮಿಸಿ ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳಿ ಎಂದು ಬಿಬಿಎಂಪಿ ಉಪಮೇಯರ್ ಎಸ್.ಪಿ.ಹೇಮಲತಾ ಜೆಡಿಎಸ್ ಬಂಡಾಯ ಶಾಸಕರ ಪರ ಬ್ಯಾಟಿಂಗ್ ಮಾಡಿದ್ದಾರೆ.
 
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕರೆದ ಪಾಲಿಕೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಹೇಮಲತಾ, ಮೂವರು ಶಾಸಕರು ತಪ್ಪು ಮಾಡಿರುವುದು ನಿಜ. ಆದರೆ, ಅವರನ್ನುಕ್ಷಮಿಸುವ ದೊಡ್ಡ ಗುಣ ತೋರಬೇಕು ಎಂದು ಗೌಡರಿಗೆ ಮನವಿ ಮಾಡಿದರು.
 
ಹೇಮಲತಾರತ್ತ ತಿರುಗಿಯೂ ನೋಡದ ದೇವೇಗೌಡರು ನೋಡೋಣ ಎಂದಷ್ಟೆ ಪ್ರತಿಕ್ರಿಯೆ ನೀಡಿ ಮೌನಕ್ಕೆ ಶರಣಾದರು.
 
ಜೆಡಿಎಸ್ ಬಂಡಾಯ ಶಾಸಕರ ಪರವಹಿಸಿ ಮಾತನಾಡಿದ್ದರಿಂದ ದೇವೇಗೌಡರು ಸಿಡಿಮಿಡಿಗೊಂಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments