Webdunia - Bharat's app for daily news and videos

Install App

ಬಿಎಂಟಿಸಿ ಎಂಡಿ ಎತ್ತಂಗಡಿ

Webdunia
ಮಂಗಳವಾರ, 6 ಜುಲೈ 2021 (21:21 IST)
ಬಿಎಂಟಿಸಿಯ ಎಂಡಿಯಾಗಿದ್ದ ಶಿಖಾರವರನ್ನು ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ .ಇಂದು ಸಂಜೆ ಇವರ ಸ್ಥಾನಕ್ಕೆ ಡಾ ರೇಜುರವರನ್ನು  ನೇಮಕ ಮಾಡಲಾಗಿದೆ. ವಾಣಿಜ್ಯ ತೆರೆಗೆ ಇಲಾಖೆಯ ಆಯುಕ್ತರಾಗಿ ಶಿಖಾ ವರ್ಗಾವಣೆ ಆಗಿದ್ದಾರೆ.ಕಳೆದ ವಾರ ಶಿಖಾರವರನ್ನು ವರ್ಗಾವಣೆ ಮಾಡಲಾಗಿತ್ತು. ಒಂದು  ಗಂಟೆ ಒಳಗೆ ಆದೇಶವನ್ನು  ರದ್ದು ಪಡಿಸಿತ್ತು .ಸರ್ಕಾರ ಮತ್ತೆ ಅದೇ ಸ್ಥಳಕ್ಕೆ ಅವರನ್ನು ನಿಯೋಜನೆ ಮಾಡಲಾಗಿದೆ .ಕೋವಿಡ್ ಸಂಕಷ್ಟದ ಕಾಲದಲ್ಲಿ ಜೆಎಸ್ಟಿ ಸಂಗ್ರಹ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರ ಶಿಖಾರನ್ನು ವರ್ಗಾವಣೆ ಮಾಡಿ ಜೆಎಸ್ಟಿ ನಷ್ಟವನ್ನು ಸರಿ ತೂಗಿಸುವ ಉದ್ದೇಶದಿಂದ ಶಿಖಾರವರನ್ನು ನೇಮಕ ಮಾಡಿಲಾಗಿದೆ ಎಂದು ತಿಳಿದು ಬಂದಿದೆ. ಇಂದು ಮತ್ತೊಂದು ಬೆಳವಣಿಗೆಯಲ್ಲಿ ಡಾ. ಅಮಿತ್ ಪ್ರಸಾದ್ ಹಿರಿಯ ಐಎಎಸ್ ಅಧಿಕಾರಿಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಉದ್ದೇ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments