ಬಿಎಂಟಿಸಿ ಎಂಡಿ ಎತ್ತಂಗಡಿ

Webdunia
ಮಂಗಳವಾರ, 6 ಜುಲೈ 2021 (21:21 IST)
ಬಿಎಂಟಿಸಿಯ ಎಂಡಿಯಾಗಿದ್ದ ಶಿಖಾರವರನ್ನು ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ .ಇಂದು ಸಂಜೆ ಇವರ ಸ್ಥಾನಕ್ಕೆ ಡಾ ರೇಜುರವರನ್ನು  ನೇಮಕ ಮಾಡಲಾಗಿದೆ. ವಾಣಿಜ್ಯ ತೆರೆಗೆ ಇಲಾಖೆಯ ಆಯುಕ್ತರಾಗಿ ಶಿಖಾ ವರ್ಗಾವಣೆ ಆಗಿದ್ದಾರೆ.ಕಳೆದ ವಾರ ಶಿಖಾರವರನ್ನು ವರ್ಗಾವಣೆ ಮಾಡಲಾಗಿತ್ತು. ಒಂದು  ಗಂಟೆ ಒಳಗೆ ಆದೇಶವನ್ನು  ರದ್ದು ಪಡಿಸಿತ್ತು .ಸರ್ಕಾರ ಮತ್ತೆ ಅದೇ ಸ್ಥಳಕ್ಕೆ ಅವರನ್ನು ನಿಯೋಜನೆ ಮಾಡಲಾಗಿದೆ .ಕೋವಿಡ್ ಸಂಕಷ್ಟದ ಕಾಲದಲ್ಲಿ ಜೆಎಸ್ಟಿ ಸಂಗ್ರಹ ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರ ಶಿಖಾರನ್ನು ವರ್ಗಾವಣೆ ಮಾಡಿ ಜೆಎಸ್ಟಿ ನಷ್ಟವನ್ನು ಸರಿ ತೂಗಿಸುವ ಉದ್ದೇಶದಿಂದ ಶಿಖಾರವರನ್ನು ನೇಮಕ ಮಾಡಿಲಾಗಿದೆ ಎಂದು ತಿಳಿದು ಬಂದಿದೆ. ಇಂದು ಮತ್ತೊಂದು ಬೆಳವಣಿಗೆಯಲ್ಲಿ ಡಾ. ಅಮಿತ್ ಪ್ರಸಾದ್ ಹಿರಿಯ ಐಎಎಸ್ ಅಧಿಕಾರಿಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಉದ್ದೇ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments