Webdunia - Bharat's app for daily news and videos

Install App

ಮಳೆ ಇಫೆಕ್ಟ್: ಬಿಎಂಟಿಸಿ ಸಿಬ್ಬಂದಿಗೆ ಎರಡು ದಿನ ರಜೆ

Webdunia
ಬುಧವಾರ, 16 ಆಗಸ್ಟ್ 2017 (11:04 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಎರಡು  ದಿನದಿಂದ ಸುರಿದ ಮಳೆಗೆ ಶಾಂತಿ ನಗರ ಬಸ್ ಡಿಪೋದಲ್ಲಿ ನೀರು ನಿಂತ ಪರಿಣಾಮ ಕೆಸರು ಗೆದ್ದೆಯಂತಾಗಿದೆ.

 
ಡೀಸೆಲ್ ಬಂಕ್ ಗೆ ನೀರು ನುಗ್ಗಿ ಬಸ್ ಗಳ ಓಡಾಟಕ್ಕೆ ತೊಡಕಾಗಿದೆ. ಮಳೆಯ ಅವಾಂತರದಿಂದಾಗಿ ಕೆಲಸಕ್ಕೆ ತೊಡಕಾಗಿರುವ ಹಿನ್ನಲೆಯಲ್ಲಿ ಸುಮಾರು 1000 ಬಿಎಂಟಿಸಿ ಸಿಬ್ಬಂದಿಗೆ ರಜೆ ನೀಡಲಾಗಿದೆ.

ಮಳೆಯ ಈ ಅವಾಂತರದಿಂದಾಗಿ ಬಿಎಂಟಿಸಿಗೆ ಅಂದಾಜು 5 ಕೋಟಿ ರೂ. ನಷ್ಟವಾಗಿದೆ ಎಂದು ಇಲಾಖೆ ಹೇಳಿದೆ. ಕಳೆದೆರಡು ದಶಕಗಳಲ್ಲೇ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ.. ಮತ್ತೆ ಗುಡುಗಿದ ಕಮಲ್ ಹಾಸನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments