Webdunia - Bharat's app for daily news and videos

Install App

ಮಳೆ ಇಫೆಕ್ಟ್: ಬಿಎಂಟಿಸಿ ಸಿಬ್ಬಂದಿಗೆ ಎರಡು ದಿನ ರಜೆ

Webdunia
ಬುಧವಾರ, 16 ಆಗಸ್ಟ್ 2017 (11:04 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಎರಡು  ದಿನದಿಂದ ಸುರಿದ ಮಳೆಗೆ ಶಾಂತಿ ನಗರ ಬಸ್ ಡಿಪೋದಲ್ಲಿ ನೀರು ನಿಂತ ಪರಿಣಾಮ ಕೆಸರು ಗೆದ್ದೆಯಂತಾಗಿದೆ.

 
ಡೀಸೆಲ್ ಬಂಕ್ ಗೆ ನೀರು ನುಗ್ಗಿ ಬಸ್ ಗಳ ಓಡಾಟಕ್ಕೆ ತೊಡಕಾಗಿದೆ. ಮಳೆಯ ಅವಾಂತರದಿಂದಾಗಿ ಕೆಲಸಕ್ಕೆ ತೊಡಕಾಗಿರುವ ಹಿನ್ನಲೆಯಲ್ಲಿ ಸುಮಾರು 1000 ಬಿಎಂಟಿಸಿ ಸಿಬ್ಬಂದಿಗೆ ರಜೆ ನೀಡಲಾಗಿದೆ.

ಮಳೆಯ ಈ ಅವಾಂತರದಿಂದಾಗಿ ಬಿಎಂಟಿಸಿಗೆ ಅಂದಾಜು 5 ಕೋಟಿ ರೂ. ನಷ್ಟವಾಗಿದೆ ಎಂದು ಇಲಾಖೆ ಹೇಳಿದೆ. ಕಳೆದೆರಡು ದಶಕಗಳಲ್ಲೇ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ.. ಮತ್ತೆ ಗುಡುಗಿದ ಕಮಲ್ ಹಾಸನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments