Webdunia - Bharat's app for daily news and videos

Install App

ಬಿಎಂಟಿಸಿ, ಕೆಎಸ್ಆರ್ ಟಿಸಿ ಸಿಬ್ಬಂದಿ ನಡುವೆ ಗಲಾಟೆ: ಬಸ್ ಗಾಜು ಪುಡಿಪುಡಿ

Webdunia
ಶುಕ್ರವಾರ, 30 ನವೆಂಬರ್ 2018 (17:23 IST)
ಪ್ರಯಾಣ ವಿಚಾರದಲ್ಲಿ ಗಲಾಟೆ ನಡೆದು ಕೊನೆಗೆ ಬಸ್ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ.

ಬಿಎಂಟಿಸಿ, ಕೆಎಸ್ಆರ್ ಟಿಸಿ ಸಿಬ್ಬಂದಿಗಳ ನಡುವೆ ಗಲಾಟೆ ನಡೆದಿದೆ. ಬಿಎಂಟಿಸಿ ಸಿಬ್ಬಂದಿಯಿಂದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದಾಗಿ ಬಸ್ ಹಿಂಬದಿಯ ಗಾಜು ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಘಟನೆ ನಡೆದಿದೆ. ಇಬ್ಬರು ಬಿಎಂಟಿಸಿ ಸಿಬ್ಬಂದಿಗಳು ಪೊಲೀಸ್ ವಶಕ್ಕೆ ಒಳಗಾಗಿದ್ದಾರೆ.  

ಬೆಂಗಳೂರಿನಿಂದ ದಾವಣಗೆರೆಗೆ ಸಂಚರಿಸುತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣದ ವಿಚಾರದಲ್ಲಿ ಸಿಬ್ಬಂದಿಗಳ ನಡುವೆ ಗಲಾಟೆ ಆಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments