Webdunia - Bharat's app for daily news and videos

Install App

ಶಕ್ತಿ ಯೋಜನೆ ಸಮೀಕ್ಷೆಗೆ ಸಿಬ್ಬಂದಿ ನೇಮಿಸಿದ BMTC

Webdunia
ಗುರುವಾರ, 29 ಜೂನ್ 2023 (15:00 IST)
ಶಕ್ತಿ ಯೋಜನೆಯಿಂದ ಹೆಚ್ಚಾದ ಪ್ರಯಾಣಿಕರ ಒತ್ತಡ, ಜನರ ಬಳಿಯೇ ಅಭಿಪ್ರಾಯ ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ.ಶಕ್ತಿ ಸಮೀಕ್ಷೆಗಾಗಿ ಬಿಎಂಟಿಸಿಯಿಂದ 200 ಮಂದಿ ಸಿಬ್ಬಂದಿ ನೇಮಕಗೊಂಡಿದ್ದಾರೆ.ಎಲ್ಲಾ ಘಟಕಗಳಲ್ಲೂ ಜನರನ್ನ ಸಂಪರ್ಕಸಿ ಅಭಿಪ್ರಾಯ ಸಿಬ್ಬಂದಿ ಸಂಗ್ರಹ ಮಾಡಲಿದ್ದಾರೆ.ಬಳಿಕ ಅಂತಿಮವಾಗಿ BMTC MD ಗೆ ವರದಿಯನ್ನ ಸಿಬ್ಬಂದಿ ಸಲ್ಲಿಕೆ ಮಾಡಲಿದ್ದಾರೆ.
 
ವರದಿ ಆಧಾರ ಮೇಲೆ ಬಿಎಂಟಿಸಿ ಬಸ್‌ ಸೇವೆಯಲ್ಲಿ ಬದಲಾವಣೆ ಮಾಡಲು ನಿರ್ಧಾರ ಮಾಡಿದ್ದು,ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆ, ಈ ನಿರ್ಧಾರ ಕೈಗೊಳ್ಳಲಾಗಿದೆ.ಶಕ್ತಿ ಯೋಜನೆ ಜಾರಿಗೂ ಮುನ್ನ ಬಿಎಂಟಿಸಿ ಬಸ್‌ಗಳಲ್ಲಿ ನಿತ್ಯ ಸರಾಸರಿ 25 ಲಕ್ಷ ಜನರು ಸಂಚಾರವಿತ್ತುಮಈಗ ನಿತ್ಯ ಸರಾಸರಿ 32 ಲಕ್ಷಕ್ಕೂ ಹೆಚ್ಚಿನ ಜನ ಬಿಎಂಟಿಸಿ ಬಸ್ ನಲ್ಲಿ ಸಂಚಾರ ಮಾಡ್ತಾರೆ.ಉಳಿದ ಮೂರು ನಿಗಮಗಳಿಗೆ ಹೋಲಿಕೆ ಮಾಡಿದ್ರೆ ಬಿಎಂಟಿಸಿಯಲ್ಲೇ ಪ್ರತಿನಿತ್ಯ ಹೆಚ್ಚು ಜನ ಸಂಚಾರ ಮಾಡ್ತಾರೆ.ಸದ್ಯ ಈ ಎಲ್ಲಾ ಅಂಶಗಳ ಕಾರಣ ಪ್ರಯಾಣಿಕರ ಆಗುಹೋಗುಗಳ ಅಭಿಪ್ರಾಯ ಸಂಗ್ರಹ ಮಾಡಲು ಇಲಾಖೆ ಮುಂದಾಗಿದೆ.ಕೆಲ ಬದಲಾವಣೆಗಳಿಗಾಗಿ ವರದಿ ಸಂಗ್ರಹಕ್ಕೆ ಬಿಎಂಟಿಸಿ ಮುಂದಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments