ಆಯುಧಪೂಜೆ ಮಾಡಬಾರದೆಂದು ನಿರ್ಧರಿಸಿರುವ ಬಿಎಂಟಿಸಿ ಬಸ್‌ ಡ್ರೈವರ್‌-ಕಂಡಕ್ಟರ್‌ ಗಳು. ಕಾರಣವೇನು ಗೊತ್ತಾ?

Webdunia
ಸೋಮವಾರ, 7 ಅಕ್ಟೋಬರ್ 2019 (11:21 IST)
ಬೆಂಗಳೂರು : ಇಂದು ನಾಡಿನಾದ್ಯಂತ ಜನರು ಆಯುಧಪೂಜೆಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ, ಬಿಎಂಟಿಸಿ ಬಸ್‌ ಡ್ರೈವರ್‌-ಕಂಡಕ್ಟರ್‌ ಗಳು ಆಯುಧಪೂಜೆ ಆಚರಿಸಬಾರದೆಂದು ನಿರ್ಧರಿಸಿದ್ದಾರೆ.






ಇದಕ್ಕೆ ಕಾರಣವೆನೆಂದರೆ ಅಧಿಕಾರಿ ವರ್ಗದವರಿಗೆ ಈ ತಿಂಗಳ 1 ನೇ ತಾರೀಖಿನಂದೇ ವೇತನ ನೀಡಲಾಗಿದೆ. ಆದರೆ ಡ್ರೈವರ್‌-ಕಂಡಕ್ಟರ್‌ಗಳಿಗೆ ಇನ್ನೂ ಈ ತಿಂಗಳ ಸಂಬಳವನ್ನು ನೀಡಿಲ್ಲ.


ಇದರಿಂದ ಬೇಸರಗೊಂಡ ಬಿಎಂಟಿಸಿ ಬಸ್ ಚಾಲಕರು, ನಿರ್ವಾಹಕರು ಆಯುಧ ಪೂಜೆ ಮಾಡದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಒಡಿಶಾ: ಬಿಜೆಪಿ ಮುಖಂಡ ಪಿತಾಬಾಷ್ ಪಾಂಡಾ ಬರ್ಹಾಂಪುರದಲ್ಲಿ ಗುಂಡಿಕ್ಕಿ ಹತ್ಯೆ

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments