Webdunia - Bharat's app for daily news and videos

Install App

ಇದ್ದಕ್ಕಿದ್ದಂತೆ ಧಗಧಗ ಉರಿದು ಹೋದ ಬಿಎಂಟಿಸಿ ಬಸ್

Webdunia
ಗುರುವಾರ, 29 ಜನವರಿ 2015 (16:55 IST)
ಇಲ್ಲಿನ ಕೆಂಗೇರಿ ಬಸ್ ನಿಲ್ದಾಣದಿಂದ ಹೆಬ್ಬಾಳಕ್ಕೆ ತೆರಳುತ್ತಿದ್ದ ಮಹಾನಗರ ಸಾರಿಗೆ ಬಸ್ಸೊಂದು ಇದ್ದಕ್ಕಿದ್ದಂತೆ ಕ್ಷಣ ಮಾತ್ರದಲ್ಲಿ ಉರಿದು ಹೋದ ಘಟನೆ ನಗರದ ಲಗ್ಗೇರೆ ಬಳಿ ನಡೆದಿದೆ. 
 
ಚಾಲಕನ ಹೇಳಿಕೆ ಪ್ರಕಾರ, ಬಸ್‌ನ ಸ್ಟೇರಿಂಗ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಈ ಹಿನ್ನೆಲೆಯಲ್ಲಿ ಚಾಲಕ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಕೆಳಗಿಳಿಯುವಂತೆ ಸೂಚಿಸಿದ್ದಾನೆ. ಬಳಿಕ ಎಚ್ಚರಗೊಂಡ ಎಲ್ಲಾ ಪ್ರಯಾಣಿಕರೂ ಕೂಡ ಕೆಳಗಿಳಿಯುವ ಮೂಲಕ ಬಸ್ ನಲ್ಲಿದ್ದ ಎಲ್ಲರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ. 
 
ಲಗ್ಗೇರೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments