Webdunia - Bharat's app for daily news and videos

Install App

ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ರಸ್ತೆಗಿಳಿಯೋದು ಡೌಟ್

Webdunia
ಮಂಗಳವಾರ, 6 ಏಪ್ರಿಲ್ 2021 (09:56 IST)
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಾರಿಗೆ ನೌಕರರು ಇಂದು ಮಧ್ಯಾಹ್ನದಿಂದಲೇ ಮುಷ್ಕರ ಆರಂಭಿಸುವ ಸಾಧ‍್ಯತೆಯಿದೆ.


ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯೋದು ಅನುಮಾನವಾಗಲಿದೆ. ನಾಳೆಯಿಂದ ಅಧಿಕೃತವಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ನೌಕರರು ಹೇಳಿದ್ದರೂ ಇಂದು ಮಧ‍್ಯಾಹ್ನದಿಂದಲೇ ಬಸ್ ಗಳಲ್ಲಿ ವ್ಯತ್ಯಯವಾಗುವ ಸಾಧ‍್ಯತೆಯಿದೆ.

ಇದುವರೆಗೆ ಹಲವು ಸರ್ಕಾರಗಳು ಬಂದು ಹೋಗಿವೆ. ಆದರೆ ಯಾವ ಸರ್ಕಾರವೂ ನಮ್ಮ ಬೇಡಿಕೆ ಈಡೇರಿಸಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ನಾವು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ. ಹೀಗಾಗಿ ನಿಮ್ಮ ಪೂರ್ವ ನಿಗದಿತ ಪ್ರಯಾಣಗಳಿದ್ದರೆ ಮುಂದೂಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments