Webdunia - Bharat's app for daily news and videos

Install App

ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ರಸ್ತೆಗಿಳಿಯೋದು ಡೌಟ್

Webdunia
ಮಂಗಳವಾರ, 6 ಏಪ್ರಿಲ್ 2021 (09:56 IST)
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಾರಿಗೆ ನೌಕರರು ಇಂದು ಮಧ್ಯಾಹ್ನದಿಂದಲೇ ಮುಷ್ಕರ ಆರಂಭಿಸುವ ಸಾಧ‍್ಯತೆಯಿದೆ.


ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯೋದು ಅನುಮಾನವಾಗಲಿದೆ. ನಾಳೆಯಿಂದ ಅಧಿಕೃತವಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ನೌಕರರು ಹೇಳಿದ್ದರೂ ಇಂದು ಮಧ‍್ಯಾಹ್ನದಿಂದಲೇ ಬಸ್ ಗಳಲ್ಲಿ ವ್ಯತ್ಯಯವಾಗುವ ಸಾಧ‍್ಯತೆಯಿದೆ.

ಇದುವರೆಗೆ ಹಲವು ಸರ್ಕಾರಗಳು ಬಂದು ಹೋಗಿವೆ. ಆದರೆ ಯಾವ ಸರ್ಕಾರವೂ ನಮ್ಮ ಬೇಡಿಕೆ ಈಡೇರಿಸಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ನಾವು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ. ಹೀಗಾಗಿ ನಿಮ್ಮ ಪೂರ್ವ ನಿಗದಿತ ಪ್ರಯಾಣಗಳಿದ್ದರೆ ಮುಂದೂಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments