Webdunia - Bharat's app for daily news and videos

Install App

ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ರಸ್ತೆಗಿಳಿಯೋದು ಡೌಟ್

Webdunia
ಮಂಗಳವಾರ, 6 ಏಪ್ರಿಲ್ 2021 (09:56 IST)
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗೆ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ಸಾರಿಗೆ ನೌಕರರು ಇಂದು ಮಧ್ಯಾಹ್ನದಿಂದಲೇ ಮುಷ್ಕರ ಆರಂಭಿಸುವ ಸಾಧ‍್ಯತೆಯಿದೆ.


ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯೋದು ಅನುಮಾನವಾಗಲಿದೆ. ನಾಳೆಯಿಂದ ಅಧಿಕೃತವಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ನೌಕರರು ಹೇಳಿದ್ದರೂ ಇಂದು ಮಧ‍್ಯಾಹ್ನದಿಂದಲೇ ಬಸ್ ಗಳಲ್ಲಿ ವ್ಯತ್ಯಯವಾಗುವ ಸಾಧ‍್ಯತೆಯಿದೆ.

ಇದುವರೆಗೆ ಹಲವು ಸರ್ಕಾರಗಳು ಬಂದು ಹೋಗಿವೆ. ಆದರೆ ಯಾವ ಸರ್ಕಾರವೂ ನಮ್ಮ ಬೇಡಿಕೆ ಈಡೇರಿಸಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ನಾವು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ. ಹೀಗಾಗಿ ನಿಮ್ಮ ಪೂರ್ವ ನಿಗದಿತ ಪ್ರಯಾಣಗಳಿದ್ದರೆ ಮುಂದೂಡುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments