ಬಿಎಂಟಿಸಿ ಬಸ್ ಬಸ್ಸಿಗೆ ಬೆಂಕಿ

Webdunia
ಮಂಗಳವಾರ, 1 ಫೆಬ್ರವರಿ 2022 (16:04 IST)
ಮಕ್ಕಳ ಕೂಟ ಬಳಿ ಬಿಎಂಟಿಸಿ ಬಸ್ ಗೆ ಬೆಂಕಿ ತಗುಲಿತ್ತು. ಇದೀಗ ಬೆಂಗಳೂರಿನ ಜಯನಗರ ಸೌತ್ ಎಂಡ್ ಸರ್ಕಲ್ ಬಳಿ ಅಂತಹುದೆ ಮತ್ತೊಂದು ಘಟನೆ ನಡೆದಿದ್ದು, ರಾಜಧಾನಿಯಲ್ಲಿ ಹಾಡಹಾಗಲೇ ಮತ್ತೆ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ.
ಚಾಮರಾಜಪೇಟೆಯ ಮಕ್ಕಳ ಕೂಟ ಬಸ್ ನಿಲ್ದಾಣ ಬಳಿ ಬಿಎಂಟಿಸಿಸ್ ಬಸ್​​ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು. ಇದೀಗ ಅದೇ ರೀತಿ ಮತ್ತೊಂದು ಬಸ್​​ಗೆ ಬೆಂಕಿ ಹೊತ್ತಿ ಕೊಂಡಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ‌ ಸುಮಾರು 30 ಪ್ರಯಾಣಿಕರಿದ್ದ,
 
ಬಸ್ ಹೋಗುವಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ‌ಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಚಾಲಕ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲ ಕ್ಷಣಗಳ ಬಳಿಕ ಬಸ್ ಸಂಪೂರ್ಣ ಹಾನಿಯಾಗಿದೆ.ಕೂಡಲೇ ಅಗ್ನಿಶಾಮಕದಳಕ್ಕೆ‌ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಂತ್ರಿಕ ಕಾರಣಗಳಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಬಿಎಂಟಿಸಿಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments