` BMTC' ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ

Webdunia
ಮಂಗಳವಾರ, 14 ಸೆಪ್ಟಂಬರ್ 2021 (11:55 IST)
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿಯೊಂದನ್ನು ನೀಡಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಯಾಣ ದರ ಏರಿಕೆಗೆ ಬಿಎಂಟಿಸಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಇಟ್ಟಿತ್ತು. ಆದರೆ ಸಿಎಂ ಬಸವರಾಜ ಬೊಮ್ಮಾಯಿ ದರ ಹೆಚ್ಚಳ ಬೇಡ ಎಂದು ಹೇಳಿದ್ದಾರೆ ಎಂದರು.
ರಾಜ್ಯ ಸರ್ಕಾರಕ್ಕೆ ಹೊರೆಯಾದ್ರೂ ಪರವಾಗಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಗಂಡ ಹತ್ಯೆಯಾದ ವರ್ಷದ ಬೆನ್ನಲ್ಲೇ ಪತ್ನಿ ಶೂಟೌಟ್‌ನಲ್ಲಿ ಹತ್ಯೆ

ಕೇರಳ, ಕರ್ನಾಟಕ ನಡುವೆ ತೀವ್ರಗೊಂಡಿರುವ ಭಾಷಾ ವಿವಾದ ಏನಿದು

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ಮುಂದಿನ ಸುದ್ದಿ
Show comments