Webdunia - Bharat's app for daily news and videos

Install App

ಬಸ್ ಬಂದ್ ಬಿಸಿ: ಬಸ್ ಇಲ್ಲದೇ ಪ್ರಯಾಣಿಕರ ಪರದಾಟ

Webdunia
ಬುಧವಾರ, 7 ಏಪ್ರಿಲ್ 2021 (08:58 IST)
ಬೆಂಗಳೂರು: ಬಿಎಂಟಿಸಿ ಬಸ್ ಗಳ ಸಂಚಾರ ನಿನ್ನೆ ಮಧ್ಯಾಹ್ನದಿಂದಲೇ ಸ್ಥಗಿತೊಂಡಿದ್ದರಿಂದ ಜನ ಸಾಮಾನ್ಯರು ಪರದಾಡುವಂತಾಗಿತ್ತು.


ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಅನಿರ್ದಾಷ್ಟವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಇದರಿಂದಾಗಿ ಪರದಾಡುತ್ತಿರುವುದು ಜನ ಸಾಮಾನ್ಯರು.

ಬೆಂಗಳೂರಿನ ಪ್ರಮುಖ ಬಸ್ ಡಿಪೋಗಳಲ್ಲಿ ಸಾಲುಗಟ್ಟಿ ನಿಂತಿದ್ದ ಬಸ್ ಗಳು ನಿನ್ನೆಯಿಂದ ಸಂಚಾರ ಸ್ಥಗಿತಗೊಳಿಸಿದೆ. ಇದರಿಂದಾಗಿ ಬಸ್ ನಿಲ್ದಾಣಗಳಲ್ಲೇ ಪ್ರಯಾಣಿಕರು ಗಂಟೆಗಟ್ಟಲೇ ಸಾಲುಗಟ್ಟಿ ನಿಲ್ಲುವಂತಾಯಿತು. ಮೆಜೆಸ್ಟಿಕ್, ಯಶವಂತಪುರ, ನೆಲಮಂಗಲ ಸೇರಿದಂತೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಇದೇ ಕತೆ. ಇಂದೂ ಕೂಡಾ ಇದು ಮುಂದುವರಿಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments