ಬಿಎಂಟಿಸಿ ಚಾಲಕ ಆತ್ಮಹತ್ಯೆ

Webdunia
ಮಂಗಳವಾರ, 8 ಆಗಸ್ಟ್ 2023 (18:51 IST)
ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಬಿಎಂಟಿಸಿ ಬಸ್ ಡಿಪೋದಲ್ಲಿ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ , ನಾಗೇಶ್ (45) ಆತ್ಮಹತ್ಯೆ ಮಾಡಿಕೊಂಡ ಬಿಎಂಟಿಸಿ ಚಾಲಕ ಕಂ ನಿರ್ವಾಹಕ, ಡಿಪೋದಲ್ಲಿ ಮ್ಯಾನೇಜರ್ ಕೊಠಡಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಆವತಿ ನಿವಾಸಿಯಾಗಿರುವ  ನಾಗೇಶ್ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಂಕೆ . ಸ್ಥಳಕ್ಕೆ ಪೊಲೀಸರ ಭೇಟಿ, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಿದ್ದು, ಘಟನೆ  ಸಂಭಂಧ  ದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ರಾಹುಲ್ ಗಾಂಧಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ರಹಸ್ಯ ಮಾತುಕತೆ ಬಗ್ಗೆ ಹೀಗೊಂದು ಸುದ್ದಿ

Karnataka Weather: ರಾಜ್ಯದಲ್ಲಿ ಇಂದೂ ಇರುತ್ತಾ ಮಳೆಯ ಸಾಧ್ಯತೆ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಮುಂದಿನ ಸುದ್ದಿ
Show comments