Webdunia - Bharat's app for daily news and videos

Install App

ಮದುವೆ ಆಗುವುದಾಗಿ ನಂಬಿಸಿ ಬಿಎಂಟಿಸಿ ಚಾಲಕನಿಂದ ವಂಚನೆ!

Webdunia
ಗುರುವಾರ, 1 ಜುಲೈ 2021 (14:52 IST)
ಮದುವೆ ಆಗುತ್ತೇನೆ ಎಂದು ನಂಬಿಸಿ 2 ಲಕ್ಷ ರೂ. ಪಡೆದಿದ್ದ ಬಿಎಂಟಿಸಿ ಚಾಲಕ, ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸುಮ್ಮನಹಳ್ಳಿ ಡಿಪೋ ನಲ್ಲಿ ಬಿಎಂಟಿಸಿ ಚಾಲಕ ವಿಶ್ವನಾಥ್ ಎಂಬಾತ ತಿಪಟೂರಿನ ತೋಟದ ಮನೆಗೆ ಕರೆದೊಯ್ದು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ.
 
ಕಳೆದ ಮೂರು ವರ್ಷಗಳಿಂದ ವಿಶ್ವನಾಥ್ ಹಾಗೂ ಮಹಿಳೆಯ ನಡುವೆ ಸ್ನೇಹ ಬೆಳದಿತ್ತು. ಪರಸ್ಪರ ಇಬ್ಬರು ಕೂಡ ಅಗಾಗ ಭೇಟಿಯಾಗುತ್ತಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಮಹಿಳೆಯಿಂದ ಸುಮಾರು 2 ಲಕ್ಷ ಹಣವನ್ನು ವಿಶ್ವನಾಥ್ ಗೆ  ನೀಡಿದ್ದ ಮಹಿಳೆ ವಾಪಾಸ್ ಕೇಳುತ್ತಿದ್ದಳು.
 
ಹಣವನ್ನು ವಾಪಾಸ್ ಕೇಳಿದಕ್ಕೆ ಮಹಿಳೆಯನ್ನು ತಿಪಟೂರಿಗೆ ಕರೆದುಕೊಂಡು ಹೋಗಿ ವಿಶ್ವನಾಥ್ ಹಲ್ಲೆ ನಡೆಸಿದ್ದಾನೆ.  ಕಲವು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆ ಎಂದು ವಿಶ್ವನಾಥ್ ನಂಬಿಸಿದ್ದ. ಬಿಎಂಟಿಸಿ ಡ್ರೈವರ್ ಗೆ ಮದುವೆಯಾಗಿ ಮಗು ಕೂಡ ಇದೆ.
ಕಾಮಾಕ್ಷ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments