ಬಿಎಂಟಿಸಿಯಲ್ಲಿ ಮುಂದುವರೆದ ಬೆಂಕಿ ಕಹಾನಿ..!!!

Webdunia
ಶನಿವಾರ, 9 ಏಪ್ರಿಲ್ 2022 (17:15 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶನಿವಾರ ಮಧ್ಯಾಹ್ನ 12.40ರ ಸುಮಾರಿಗೆ ನಡೆದಿದೆ.
ಸರ್ಕಲ್‌ನಲ್ಲಿ ಸಂಚರಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೆಜಿಸ್ಟಿಕ್‌ನಿಂದ ಹೊಸಕೆರೆಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ಕೆ.ಆರ್. ಸರ್ಕಲ್‌ ತಲುಪುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ, ಕೂಡಲೇ ಬಸ್ ನಿಲ್ಲಿಸಿದ್ದಾನೆ.
 
ಬಸ್ ಮೇನ್ ಡೋರ್ ಲಾಕ್ ಆಗಿದ್ದರಿಂದ ಬಸ್‌ನ ತುರ್ತು ನಿರ್ಗಮನ ಮೂಲಕ ಸುಮಾರು ಮೂವತ್ತು ಪ್ರಯಾಣಿಕರನ್ನು ಯಾವುದೇ ಅಪಾಯಗಳಿಲ್ಲದೆ ಹೊರಗೆ ಕರೆತರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ನಿವಾಸಿಯೊಂದಿಗೆ ಹೋಂ ಸ್ಟೇಗೆ ತೆರಳಿದ್ದ ಯುವತಿ ಶವವಾಗಿ ಪತ್ತೆ, ಹಲವು ಅನುಮಾನ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ನನ್ನದಲ್ಲದ ಆಡಿಯೋ ಬಗ್ಗೆ ನೋ ಕಾಮೆಂಟ್ಸ್‌, ವಿಜಯೇಂದ್ರ ಕೆಳಗಿಳಿಸುವ ಪ್ಲ್ಯಾನ್ ಆಡಿಯೋ ಬಗ್ಗೆ ಸದಾನಂದ ಗೌಡ

ಮುಂದಿನ ಸುದ್ದಿ
Show comments