ಬಂದ್ ಗೆ ನೈತಿಕ ಬೆಂಬಲ ನೀಡಿರುವ ಬಿಎಂಟಿಸಿ

Webdunia
ಸೋಮವಾರ, 27 ಡಿಸೆಂಬರ್ 2021 (16:11 IST)
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಈ ಬಂದ್'ಗೆ ಸಾರಿಗೆ ನೌಕರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಗೈರು ಹಾಜರಾಗದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ.
ಬಂದ್'ಗೆ 1.15 ಲಕ್ಷ ಸಾರಿಗೆ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಈ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಕೆಎಸ್‌ಆರ್'ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಅವರು ಹೇಳಿದ್ದಾರೆ.
 
ನಮ್ಮ ಸೇವೆ ಅಗತ್ಯ ಸೇವೆಗಳ ಪಟ್ಟಿಗೆ ಸೇರಲಿದ್ದು, ನಮ್ಮ ನೌಕರರುತಮ್ಮ ಜವಾಬ್ದಾರಿಗಳನ್ನು ತಿಳಿದಿದ್ದಾರೆ. ಬಂದ್‌ಗೆ ಬೆಂಬಲ ನೀಡಿ ಕರ್ತವ್ಯಕ್ಕೆ ಗೈರು ಹಾಜರಾಗುವುದನ್ನು ನಾನು ನಿರೀಕ್ಷಿಸುವುದಿಲ್ಲ. ಡಿಸೆಂಬರ್ 31 ರಂದು ನಾವು ಯಾವುದೇ ಅಡೆತಡೆಗಳಿಲ್ಲದೆ ಸೇವೆಯನ್ನು ನಡೆಸುತ್ತೇವೆ. ನಮ್ಮ ಸಿಬ್ಬಂದಿ ಬಂದ್‌ಗೆ ನೈತಿಕ ಬೆಂಬಲವನ್ನು ಮಾತ್ರ ನೀಡಲಿದ್ದಾರೆಂದು ಶಿವಯೋಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments