Webdunia - Bharat's app for daily news and videos

Install App

ನಿಗಮ ಸಾಲದ ಸುಳಿಯಲ್ಲಿ ಬಿಎಂಟಿಸಿ : ಶ್ರೀರಾಮುಲು

Webdunia
ಶುಕ್ರವಾರ, 23 ಸೆಪ್ಟಂಬರ್ 2022 (14:44 IST)
ಬೆಂಗಳೂರು : ಬಿಎಂಟಿಸಿ ನಿಗಮ ಸಾಲದ ಸುಳಿಯಲ್ಲಿ ಸಿಲುಕಿದೆ ಅಂತ ಖುದ್ದು ಸಾರಿಗೆ ಸಚಿವ ಶ್ರೀರಾಮುಲು ಒಪ್ಪಿಕೊಂಡಿದ್ದಾರೆ.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಗೋವಿಂದ್ ರಾಜು ಬದಲಾವಣೆ ಯುಬಿ ವೆಂಕಟೇಶ ಬಿಎಂಟಿಸಿ ಸಾಲದ ಬಗ್ಗೆ ಪ್ರಶ್ನೆ ಕೇಳಿದರು.

ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಶ್ರೀರಾಮುಲು ಅವರು, 5 ವರ್ಷಗಳಲ್ಲಿ ಬಿಎಂಟಿಸಿ 1,324 ಕೋಟಿ ಸಾಲ ಮಾಡಿದೆ. ಸಾಲವನ್ನು ಬಸ್ ಖರೀದಿ, ಭವಿಷ್ಯ ನಿಧಿ ಬಳಕೆ, ಸಂಸ್ಥೆ ಕಾಮಗಾರಿಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಅಂತ ತಿಳಿಸಿದರು.

ಈ ಸಾಲದಲ್ಲಿ ಈಗಾಗಲೇ 679 ಕೋಟಿ ಸಾಲ ತೀರಿಸಲಾಗಿದೆ. ಉಳಿದ ಸಾಲ ಸರ್ಕಾರದಿಂದ ನಮಗೆ ಸಾಲ ಬರಬೇಕು. ಸರ್ಕಾರ ಅನುದಾನ ಕೊಟ್ಟ ಬಳಿಕ ಸಾಲ ತೀರಿಸುತ್ತೇವೆ. ಸರ್ಕಾರ ಮಕ್ಕಳು, ಕಾರ್ಮಿಕರ ಬಸ್ ಪಾಸ್ ಹಣ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ಹಣ ಬಂದ ಕೂಡಲೇ ಸಾಲ ತೀರಿಸಲಾಗುತ್ತದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಸಿದ್ದರಾಮಯ್ಯಗೆ ಮುಡಾ ರಿಲೀಫ್: ಸತ್ಯವೇ ಗೆದ್ದಿದೆ ಎಂದ ರಣದೀಪ್ ಸುರ್ಜೇವಾಲ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಮುಂದಿನ ಸುದ್ದಿ
Show comments