Select Your Language

Notifications

webdunia
webdunia
webdunia
webdunia

ಮತ್ತೆ ಬಸ್ ಮುಷ್ಕರಕ್ಕೆ ಕೋಡಿಹಳ್ಳಿ ನೇತೃತ್ವದಲ್ಲಿ ಸಿದ್ಧತೆ?

ಮತ್ತೆ ಬಸ್ ಮುಷ್ಕರಕ್ಕೆ ಕೋಡಿಹಳ್ಳಿ ನೇತೃತ್ವದಲ್ಲಿ ಸಿದ್ಧತೆ?
ಬೆಂಗಳೂರು , ಮಂಗಳವಾರ, 2 ಫೆಬ್ರವರಿ 2021 (12:12 IST)
ಬೆಂಗಳೂರು: ಡಿಸೆಂಬರ್ ನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆದಿತ್ತು. ಆದರೆ ಅಂದು ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಸಿಲ್ಲ ಎಂದು ಬಸ್ ಕಾರ್ಮಿಕ ಸಂಘಟನೆಗಳು ಮತ್ತೆ ಮುಷ್ಕರಕ್ಕೆ ಕರೆ ಕೊಡುವ ಸಾಧ‍್ಯತೆಯಿದೆ.


ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮತ್ತೆ ಬಸ್ ಮುಷ್ಕರ ನಡೆಸಲು ಯೋಜನೆ ನಡೆಸಲಾಗಿದೆ. ಡಿಸೆಂಬರ್ ನಲ್ಲಿ ಸರ್ಕಾರ ನೀಡಿದ್ದ ಭರವಸೆಗಳೆಲ್ಲವೂ ಈಡೇರಿಲ್ಲ. ಈ ಬಗ್ಗೆ ಸರ್ಕಾರ ಕ್ರಮವನ್ನೂ ಕೈಗೊಂಡಿಲ್ಲ. ಹೀಗೇ ಮುಂದುವರಿದರೆ ಮತ್ತೆ ಬೇಡಿಕೆ ಈಡೇರುವವರೆಗೆ ಮುಷ್ಕರ ನಡೆಸಬೇಕಾಗುತ್ತದೆ ಎಂದು ಕೋಡಿಹಳ್ಳಿ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರದ ದುಡ್ಡಲ್ಲಿ ಬಿಜೆಪಿಯವರು ಹೆಂಡ ಖರೀದಿಸ್ತಿದ್ದಾರೆ: ಕಾಂಗ್ರೆಸ್ ನಾಯಕನಿಂದ ವಿವಾದ