Webdunia - Bharat's app for daily news and videos

Install App

ಮತ್ತೆ ಬಸ್ ಮುಷ್ಕರಕ್ಕೆ ಕೋಡಿಹಳ್ಳಿ ನೇತೃತ್ವದಲ್ಲಿ ಸಿದ್ಧತೆ?

Webdunia
ಮಂಗಳವಾರ, 2 ಫೆಬ್ರವರಿ 2021 (12:12 IST)
ಬೆಂಗಳೂರು: ಡಿಸೆಂಬರ್ ನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆದಿತ್ತು. ಆದರೆ ಅಂದು ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಸಿಲ್ಲ ಎಂದು ಬಸ್ ಕಾರ್ಮಿಕ ಸಂಘಟನೆಗಳು ಮತ್ತೆ ಮುಷ್ಕರಕ್ಕೆ ಕರೆ ಕೊಡುವ ಸಾಧ‍್ಯತೆಯಿದೆ.


ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮತ್ತೆ ಬಸ್ ಮುಷ್ಕರ ನಡೆಸಲು ಯೋಜನೆ ನಡೆಸಲಾಗಿದೆ. ಡಿಸೆಂಬರ್ ನಲ್ಲಿ ಸರ್ಕಾರ ನೀಡಿದ್ದ ಭರವಸೆಗಳೆಲ್ಲವೂ ಈಡೇರಿಲ್ಲ. ಈ ಬಗ್ಗೆ ಸರ್ಕಾರ ಕ್ರಮವನ್ನೂ ಕೈಗೊಂಡಿಲ್ಲ. ಹೀಗೇ ಮುಂದುವರಿದರೆ ಮತ್ತೆ ಬೇಡಿಕೆ ಈಡೇರುವವರೆಗೆ ಮುಷ್ಕರ ನಡೆಸಬೇಕಾಗುತ್ತದೆ ಎಂದು ಕೋಡಿಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments