Webdunia - Bharat's app for daily news and videos

Install App

ಮತ್ತೆ ಬಸ್ ಮುಷ್ಕರದ ಎಚ್ಚರಿಕೆ ಕೊಟ್ಟ ಸಾರಿಗೆ ನೌಕರರು

Webdunia
ಬುಧವಾರ, 10 ಮಾರ್ಚ್ 2021 (09:39 IST)
ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ.


ಹಿಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆಸಿದಾಗ ಸರ್ಕಾರ ಹೆಚ್ಚಿನ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆ ಈಡೇರಿಸಲು ಗಡುವು ನೀಡಿತ್ತು. ಆ ಗಡುವು ಮುಗಿದ ಮೇಲೂ ನೌಕರರ ಬೇಡಿಕೆ ಈಡೇರಿಸದೇ ಹೋದರೆ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಹೇಳಿದೆ.

ಬಜೆಟ್ ನಲ್ಲೂ ಸಾರಿಗೆ ನೌಕರರ ಬೇಡಿಕೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಇದರಿಂದ ನಮ್ಮ ಸಹನೆಯ ಕಟ್ಟೆಯೊಡೆದಿದೆ. 15 ನೇ ತಾರೀಖಿನೊಳಗಾಗಿ ಸೌಹಾರ್ದಯುತವಾಗಿ ಭರವಸೆ ಈಡೇರಿಸದೇ ಹೋದರೆ ಮುಷ್ಕರ ನಡೆಸಲಿದ್ದೇವೆ ಎಂದು ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಪರಮಾತ್ಮ ಐದು ಗ್ರಾಮ ಕೇಳಿದಂತೆ ನಮ್ಮದು ಐದು ಬೇಡಿಕೆಗಾಗಿ ಪಾದಯಾತ್ರೆ: ಸಿಟಿ ರವಿ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಮುಂದಿನ ಸುದ್ದಿ
Show comments