Webdunia - Bharat's app for daily news and videos

Install App

ಮತ್ತೆ ಬಸ್ ಮುಷ್ಕರದ ಎಚ್ಚರಿಕೆ ಕೊಟ್ಟ ಸಾರಿಗೆ ನೌಕರರು

Webdunia
ಬುಧವಾರ, 10 ಮಾರ್ಚ್ 2021 (09:39 IST)
ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ.


ಹಿಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆಸಿದಾಗ ಸರ್ಕಾರ ಹೆಚ್ಚಿನ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆ ಈಡೇರಿಸಲು ಗಡುವು ನೀಡಿತ್ತು. ಆ ಗಡುವು ಮುಗಿದ ಮೇಲೂ ನೌಕರರ ಬೇಡಿಕೆ ಈಡೇರಿಸದೇ ಹೋದರೆ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಹೇಳಿದೆ.

ಬಜೆಟ್ ನಲ್ಲೂ ಸಾರಿಗೆ ನೌಕರರ ಬೇಡಿಕೆಗೆ ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಇದರಿಂದ ನಮ್ಮ ಸಹನೆಯ ಕಟ್ಟೆಯೊಡೆದಿದೆ. 15 ನೇ ತಾರೀಖಿನೊಳಗಾಗಿ ಸೌಹಾರ್ದಯುತವಾಗಿ ಭರವಸೆ ಈಡೇರಿಸದೇ ಹೋದರೆ ಮುಷ್ಕರ ನಡೆಸಲಿದ್ದೇವೆ ಎಂದು ಒಕ್ಕೂಟ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments