Webdunia - Bharat's app for daily news and videos

Install App

ಚಿಲ್ಲರೆ ಕಿರಿ ಕಿರಿಗೆ ಬ್ರೇಕ್ ಹಾಕಲು ಬಿಎಂಟಿಸಿ ಪ್ಲಾನ್..!

Webdunia
ಗುರುವಾರ, 24 ನವೆಂಬರ್ 2022 (20:58 IST)
ಬಸ್ ಕಂಡಕ್ಟರ್ ಹೇಳಿದಾಗ ಚಿಲ್ಲರೆ ಇಲ್ಲ ಸರ್ ಎಂದು ಪ್ರಯಾಣಿಕರು ಹೇಳುತ್ತಾರೆ. ಬೆಳಗ್ಗೆ ಬೆಳಗ್ಗೆ ನಾನು ಎಲ್ಲಿಂದ ಚಿಲ್ಲರೆ ಕೊಡಲಿ ಅಂತ ಕಂಡೆಕ್ಟರ್ ಹೇಳುತ್ತಾರೆ. ಹೀಗೆ ಆರಂಭವಾಗುವ ಚಿಲ್ಲರೆ ಗಲಾಟೆಗೆ ಬ್ರೇಕ್‌ ಹಾಕೋದಕ್ಕೆ ಬಿಎಂಟಿಸಿ , ಆನ್​ಲೈನ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.ಕೊರೋನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಬಿಎಂಟಿಸಿ ನಗದು ರಹಿತ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ನಂತರ ಅನೇಕ ಸಮಸ್ಯೆಗಳು ಕಂಡುಬಂದು ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಜಾರಿ ಮಾಡಲು ಬಿಎಂಟಿಸಿ ಮುಂದಾಗಿದೆ. ಬಿಎಂಟಿಸಿ ಬಹುತೇಕ ಬಸ್‌ ನಿರ್ವಾಹಕರಿಗೆ ಆಯಂಡ್ರಾಯ್ಡ್‌ ಸೌಲಭ್ಯದ ವಿದ್ಯುನ್ಮಾನ ಟಿಕೆಟ್‌ ಯಂತ್ರ ನೀಡಲಾಗುತ್ತಿದ್ದು, ಇದಕ್ಕೆ ಏಕೀಕೃತ ಪಾವತಿ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್​ಗಾಗಿ ಆನ್​ಲೈನ್ ಮೂಲಕ ಹಣ ಪಾವತಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments