ಚಿಲ್ಲರೆ ಕಿರಿ ಕಿರಿಗೆ ಬ್ರೇಕ್ ಹಾಕಲು ಬಿಎಂಟಿಸಿ ಪ್ಲಾನ್..!

Webdunia
ಗುರುವಾರ, 24 ನವೆಂಬರ್ 2022 (20:58 IST)
ಬಸ್ ಕಂಡಕ್ಟರ್ ಹೇಳಿದಾಗ ಚಿಲ್ಲರೆ ಇಲ್ಲ ಸರ್ ಎಂದು ಪ್ರಯಾಣಿಕರು ಹೇಳುತ್ತಾರೆ. ಬೆಳಗ್ಗೆ ಬೆಳಗ್ಗೆ ನಾನು ಎಲ್ಲಿಂದ ಚಿಲ್ಲರೆ ಕೊಡಲಿ ಅಂತ ಕಂಡೆಕ್ಟರ್ ಹೇಳುತ್ತಾರೆ. ಹೀಗೆ ಆರಂಭವಾಗುವ ಚಿಲ್ಲರೆ ಗಲಾಟೆಗೆ ಬ್ರೇಕ್‌ ಹಾಕೋದಕ್ಕೆ ಬಿಎಂಟಿಸಿ , ಆನ್​ಲೈನ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.ಕೊರೋನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಬಿಎಂಟಿಸಿ ನಗದು ರಹಿತ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ನಂತರ ಅನೇಕ ಸಮಸ್ಯೆಗಳು ಕಂಡುಬಂದು ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಜಾರಿ ಮಾಡಲು ಬಿಎಂಟಿಸಿ ಮುಂದಾಗಿದೆ. ಬಿಎಂಟಿಸಿ ಬಹುತೇಕ ಬಸ್‌ ನಿರ್ವಾಹಕರಿಗೆ ಆಯಂಡ್ರಾಯ್ಡ್‌ ಸೌಲಭ್ಯದ ವಿದ್ಯುನ್ಮಾನ ಟಿಕೆಟ್‌ ಯಂತ್ರ ನೀಡಲಾಗುತ್ತಿದ್ದು, ಇದಕ್ಕೆ ಏಕೀಕೃತ ಪಾವತಿ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್​ಗಾಗಿ ಆನ್​ಲೈನ್ ಮೂಲಕ ಹಣ ಪಾವತಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments